ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ. ಇವರು ಕಾಸರಗೋಡಿನ ಸಿ.ಪಿ.ಸಿ.ಆರ್.ಐ ಸಂಸ್ಥೆಯಲ್ಲಿ ಟಿಶ್ಯೂ ಕಲ್ಚರ್ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಪ್ರಧಾನ ವಿಜ್ಞಾನಿಯಾಗಿದ್ದಾರೆ. ಹಲವಾರು ಸಂಶೋಧನೆ, ಅಧ್ಯಯನದ ಮೂಲಕ ಕೃಷಿಕ ಸ್ನೇಹಿಯಾಗಿ ಕೆಲಸ ಮಾಡಿದ್ದರು. ಇದೀಗ ವಿಟ್ಲ ಸಿಪಿಸಿಆರ್ಐ ಮುಖ್ಯಸ್ಥರಾಗಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…