ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರವು ಮಾರ್ಚ್ 16,2024 ರಂದು ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು.
ಅಧಿಕಾರ ಸ್ವೀಕರಿಸಿದ ಬಳಿಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಎಲ್ಲ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಟಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ ಎಂದು ತಿಳಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಟ್ವಿಟ್ಟರ್ ಖಾತೆ(ಎಕ್ಸ್) ನಲ್ಲಿ ತಿಳಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…