ಒಮಿಕ್ರಾನ್ ಅಬ್ಬರದ ಹಿನ್ನಲೆಯಿಂದಾಗಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. “ಕೂ” ಮೂಲಕ ತನ್ನ ಅಭಿಪ್ರಾಯವನ್ನು ಸುಬ್ರಮಣಿಯನ್ ಸ್ವಾಮಿ ಹಂಚಿಕೊಂಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಮುಂದಿನ ವರ್ಷದ ಚುನಾವಣೆಯನ್ನು ನಿಲ್ಲಿಸಲು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿರುವ ಹಿನ್ನಲೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಅವರ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ.
ರೂಪಾಂತಾರಿ ಓಮಿಕ್ರಾನ್ನ ಪರಿಣಾಮ ಲಾಕ್ಡೌನ್ ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಅಡಿಯಲ್ಲಿ ಚುನಾವಣೆಯನ್ನು ಸೆಪ್ಟೆಂಬರ್ಗೆ ಮುಂದೂಡಲಾಗುತ್ತದೆ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲು ಸಾಧ್ಯವಾಗದ್ದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು ಎಂದು ಕೂ ಆಪ್ನ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…