ಒಮಿಕ್ರಾನ್ ಅಬ್ಬರದ ಹಿನ್ನಲೆಯಿಂದಾಗಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. “ಕೂ” ಮೂಲಕ ತನ್ನ ಅಭಿಪ್ರಾಯವನ್ನು ಸುಬ್ರಮಣಿಯನ್ ಸ್ವಾಮಿ ಹಂಚಿಕೊಂಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಮುಂದಿನ ವರ್ಷದ ಚುನಾವಣೆಯನ್ನು ನಿಲ್ಲಿಸಲು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿರುವ ಹಿನ್ನಲೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಅವರ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ.
ರೂಪಾಂತಾರಿ ಓಮಿಕ್ರಾನ್ನ ಪರಿಣಾಮ ಲಾಕ್ಡೌನ್ ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಅಡಿಯಲ್ಲಿ ಚುನಾವಣೆಯನ್ನು ಸೆಪ್ಟೆಂಬರ್ಗೆ ಮುಂದೂಡಲಾಗುತ್ತದೆ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲು ಸಾಧ್ಯವಾಗದ್ದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು ಎಂದು ಕೂ ಆಪ್ನ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490