ಒಮಿಕ್ರಾನ್ ಅಬ್ಬರದ ಹಿನ್ನಲೆಯಿಂದಾಗಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. “ಕೂ” ಮೂಲಕ ತನ್ನ ಅಭಿಪ್ರಾಯವನ್ನು ಸುಬ್ರಮಣಿಯನ್ ಸ್ವಾಮಿ ಹಂಚಿಕೊಂಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಮುಂದಿನ ವರ್ಷದ ಚುನಾವಣೆಯನ್ನು ನಿಲ್ಲಿಸಲು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿರುವ ಹಿನ್ನಲೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಅವರ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ.
ರೂಪಾಂತಾರಿ ಓಮಿಕ್ರಾನ್ನ ಪರಿಣಾಮ ಲಾಕ್ಡೌನ್ ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಅಡಿಯಲ್ಲಿ ಚುನಾವಣೆಯನ್ನು ಸೆಪ್ಟೆಂಬರ್ಗೆ ಮುಂದೂಡಲಾಗುತ್ತದೆ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲು ಸಾಧ್ಯವಾಗದ್ದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು ಎಂದು ಕೂ ಆಪ್ನ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…