ಒಮಿಕ್ರಾನ್ ಅಬ್ಬರದ ಹಿನ್ನಲೆಯಿಂದಾಗಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. “ಕೂ” ಮೂಲಕ ತನ್ನ ಅಭಿಪ್ರಾಯವನ್ನು ಸುಬ್ರಮಣಿಯನ್ ಸ್ವಾಮಿ ಹಂಚಿಕೊಂಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಮುಂದಿನ ವರ್ಷದ ಚುನಾವಣೆಯನ್ನು ನಿಲ್ಲಿಸಲು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿರುವ ಹಿನ್ನಲೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಅವರ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ.
ರೂಪಾಂತಾರಿ ಓಮಿಕ್ರಾನ್ನ ಪರಿಣಾಮ ಲಾಕ್ಡೌನ್ ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಅಡಿಯಲ್ಲಿ ಚುನಾವಣೆಯನ್ನು ಸೆಪ್ಟೆಂಬರ್ಗೆ ಮುಂದೂಡಲಾಗುತ್ತದೆ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲು ಸಾಧ್ಯವಾಗದ್ದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು ಎಂದು ಕೂ ಆಪ್ನ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…