ಒಮಿಕ್ರಾನ್ ಅಬ್ಬರದ ಹಿನ್ನಲೆಯಿಂದಾಗಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. “ಕೂ” ಮೂಲಕ ತನ್ನ ಅಭಿಪ್ರಾಯವನ್ನು ಸುಬ್ರಮಣಿಯನ್ ಸ್ವಾಮಿ ಹಂಚಿಕೊಂಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಮುಂದಿನ ವರ್ಷದ ಚುನಾವಣೆಯನ್ನು ನಿಲ್ಲಿಸಲು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿರುವ ಹಿನ್ನಲೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಅವರ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ.
ರೂಪಾಂತಾರಿ ಓಮಿಕ್ರಾನ್ನ ಪರಿಣಾಮ ಲಾಕ್ಡೌನ್ ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಅಡಿಯಲ್ಲಿ ಚುನಾವಣೆಯನ್ನು ಸೆಪ್ಟೆಂಬರ್ಗೆ ಮುಂದೂಡಲಾಗುತ್ತದೆ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲು ಸಾಧ್ಯವಾಗದ್ದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು ಎಂದು ಕೂ ಆಪ್ನ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…