ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಯಕ್ಷಗಾನ ವೇಷಧಾರಿಯಾಗಿ ಸಂಭ್ರಮಿಸಿದರು.
ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಮಂಗಳವಾರ ಆಗಮಿಸಿದ್ದರು.
ಕಾರವಾರ, ಕುಮಟಾ, ಭಟ್ಕಳ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಿದ್ದರು. ರಾತ್ರಿ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಜಾಲಿಯ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು.
ರಾತ್ರಿ ಶಾಸಕರ ಮನೆಯಲ್ಲೇ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಗ ಸಚಿವರು ಯಕ್ಷಗಾನದ ವಸ್ತ್ರ, ಕೇದಿಗೆ ಮಂದಲೆ ಹಾಗೂ ಆಭರಣ ತೊಟ್ಟು ಸಂಭ್ರಮಿಸಿದರು. ಯಕ್ಷಗಾನ ನೋಡಿ ಖುಷಿಪಟ್ಟರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…