ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಯಕ್ಷಗಾನ ವೇಷಧಾರಿಯಾಗಿ ಸಂಭ್ರಮಿಸಿದರು.
ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಮಂಗಳವಾರ ಆಗಮಿಸಿದ್ದರು.
ಕಾರವಾರ, ಕುಮಟಾ, ಭಟ್ಕಳ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಿದ್ದರು. ರಾತ್ರಿ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಜಾಲಿಯ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು.
ರಾತ್ರಿ ಶಾಸಕರ ಮನೆಯಲ್ಲೇ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಗ ಸಚಿವರು ಯಕ್ಷಗಾನದ ವಸ್ತ್ರ, ಕೇದಿಗೆ ಮಂದಲೆ ಹಾಗೂ ಆಭರಣ ತೊಟ್ಟು ಸಂಭ್ರಮಿಸಿದರು. ಯಕ್ಷಗಾನ ನೋಡಿ ಖುಷಿಪಟ್ಟರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…