ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

June 30, 2025
5:36 PM
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು , ಸಾತ್ವಿಕ ಸಮಾಜ ನಿರ್ಮಾಣ ಸಾಧ್ಯವಿದೆ. ಗ್ರಾಮೀಣ ಭಾಗದಲ್ಲಿ ಮಕ್ಕಳು ವಿವಿಧ ಚಟುವಟಿಕೆಯಲ್ಲಿರುತ್ತಾರೆ. ಚಿತ್ರಕಲೆಯೂ ಅದರಲ್ಲಿ ಒಂದು. ಮಕ್ಕಳ ಆರಂಭದ ಚಿತ್ರಗಳಿಗೆ ವೇದಿಕೆ ನೀಡುವ ಪ್ರಯತ್ನ ಇದು. ಚಿತ್ರ ಹೇಗಾದರೂ ಇರಲಿ, ಮಕ್ಕಳಲ್ಲಿ ಈ ಹಂತದಲ್ಲಿ ಆಸಕ್ತಿ ಮೂಡಿಸುವ ಪುಟ್ಟ ಹೆಜ್ಜೆ. ನಿಮ್ಮದೂ ಚಿತ್ರ ಇದ್ದರೆ ನಮಗೆ ಕಳುಹಿಸಿ. ಅಷ್ಟೇ ಅಲ್ಲ, ಅದರ ಜೊತೆಗೆ ವಿವರ ಹಾಗೂ ಮಗುವಿನ ಫೋಟೊ, ಶಾಲೆ, ಚಿತ್ರಕಲಾ ಶಾಲೆಯ ಹೆಸರು ಕೂಡಾ ಇರಲಿ...

Advertisement

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ | ಕ್ರಿಯೇಟಿವ್‌ ಚಿತ್ರಕಲಾ ಶಾಲೆ ಪಂಜ ಇಲ್ಲಿನ ಚಿತ್ರಕಲಾ ವಿದ್ಯಾರ್ಥಿ

ಮೊದಲ ಹೆಜ್ಜೆ ಮಕ್ಕಳಿಗೆ...
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು , ಸಾತ್ವಿಕ ಸಮಾಜ ನಿರ್ಮಾಣ ಸಾಧ್ಯವಿದೆ. ಗ್ರಾಮೀಣ ಭಾಗದಲ್ಲಿ ಮಕ್ಕಳು ವಿವಿಧ ಚಟುವಟಿಕೆಯಲ್ಲಿರುತ್ತಾರೆ. ಚಿತ್ರಕಲೆಯೂ ಅದರಲ್ಲಿ ಒಂದು. ಮಕ್ಕಳ ಆರಂಭದ ಚಿತ್ರಗಳಿಗೆ ವೇದಿಕೆ ನೀಡುವ ಪ್ರಯತ್ನ ಇದು. ಚಿತ್ರ ಹೇಗಾದರೂ ಇರಲಿ, ಮಕ್ಕಳಲ್ಲಿ ಈ ಹಂತದಲ್ಲಿ ಆಸಕ್ತಿ ಮೂಡಿಸುವ ಪುಟ್ಟ ಹೆಜ್ಜೆ. ನಿಮ್ಮದೂ ಚಿತ್ರ ಇದ್ದರೆ ನಮಗೆ ಕಳುಹಿಸಿ. ಅಷ್ಟೇ ಅಲ್ಲ, ಅದರ ಜೊತೆಗೆ ವಿವರ ಹಾಗೂ ಮಗುವಿನ ಫೋಟೊ, ಶಾಲೆ, ಚಿತ್ರಕಲಾ ಶಾಲೆಯ ಹೆಸರು ಕೂಡಾ ಇರಲಿ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?
July 16, 2025
7:38 AM
by: ಅರುಣ್‌ ಕುಮಾರ್ ಕಾಂಚೋಡು
ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು
July 14, 2025
10:56 PM
by: ನಾ.ಕಾರಂತ ಪೆರಾಜೆ
ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!
July 13, 2025
11:36 AM
by: ಮಹೇಶ್ ಪುಚ್ಚಪ್ಪಾಡಿ
ಹೊಸರುಚಿ | ಹಲಸಿನ ಬೀಜದ ಪರೋಟ
July 12, 2025
7:11 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group