ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

June 30, 2025
5:36 PM
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು , ಸಾತ್ವಿಕ ಸಮಾಜ ನಿರ್ಮಾಣ ಸಾಧ್ಯವಿದೆ. ಗ್ರಾಮೀಣ ಭಾಗದಲ್ಲಿ ಮಕ್ಕಳು ವಿವಿಧ ಚಟುವಟಿಕೆಯಲ್ಲಿರುತ್ತಾರೆ. ಚಿತ್ರಕಲೆಯೂ ಅದರಲ್ಲಿ ಒಂದು. ಮಕ್ಕಳ ಆರಂಭದ ಚಿತ್ರಗಳಿಗೆ ವೇದಿಕೆ ನೀಡುವ ಪ್ರಯತ್ನ ಇದು. ಚಿತ್ರ ಹೇಗಾದರೂ ಇರಲಿ, ಮಕ್ಕಳಲ್ಲಿ ಈ ಹಂತದಲ್ಲಿ ಆಸಕ್ತಿ ಮೂಡಿಸುವ ಪುಟ್ಟ ಹೆಜ್ಜೆ. ನಿಮ್ಮದೂ ಚಿತ್ರ ಇದ್ದರೆ ನಮಗೆ ಕಳುಹಿಸಿ. ಅಷ್ಟೇ ಅಲ್ಲ, ಅದರ ಜೊತೆಗೆ ವಿವರ ಹಾಗೂ ಮಗುವಿನ ಫೋಟೊ, ಶಾಲೆ, ಚಿತ್ರಕಲಾ ಶಾಲೆಯ ಹೆಸರು ಕೂಡಾ ಇರಲಿ...

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ | ಕ್ರಿಯೇಟಿವ್‌ ಚಿತ್ರಕಲಾ ಶಾಲೆ ಪಂಜ ಇಲ್ಲಿನ ಚಿತ್ರಕಲಾ ವಿದ್ಯಾರ್ಥಿ

ಮೊದಲ ಹೆಜ್ಜೆ ಮಕ್ಕಳಿಗೆ...
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು , ಸಾತ್ವಿಕ ಸಮಾಜ ನಿರ್ಮಾಣ ಸಾಧ್ಯವಿದೆ. ಗ್ರಾಮೀಣ ಭಾಗದಲ್ಲಿ ಮಕ್ಕಳು ವಿವಿಧ ಚಟುವಟಿಕೆಯಲ್ಲಿರುತ್ತಾರೆ. ಚಿತ್ರಕಲೆಯೂ ಅದರಲ್ಲಿ ಒಂದು. ಮಕ್ಕಳ ಆರಂಭದ ಚಿತ್ರಗಳಿಗೆ ವೇದಿಕೆ ನೀಡುವ ಪ್ರಯತ್ನ ಇದು. ಚಿತ್ರ ಹೇಗಾದರೂ ಇರಲಿ, ಮಕ್ಕಳಲ್ಲಿ ಈ ಹಂತದಲ್ಲಿ ಆಸಕ್ತಿ ಮೂಡಿಸುವ ಪುಟ್ಟ ಹೆಜ್ಜೆ. ನಿಮ್ಮದೂ ಚಿತ್ರ ಇದ್ದರೆ ನಮಗೆ ಕಳುಹಿಸಿ. ಅಷ್ಟೇ ಅಲ್ಲ, ಅದರ ಜೊತೆಗೆ ವಿವರ ಹಾಗೂ ಮಗುವಿನ ಫೋಟೊ, ಶಾಲೆ, ಚಿತ್ರಕಲಾ ಶಾಲೆಯ ಹೆಸರು ಕೂಡಾ ಇರಲಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿವಾಹದ ಬದಲಾಗುತ್ತಿರುವ ಮುಖ
July 5, 2026
2:16 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ
July 5, 2026
7:42 AM
by: ಮಹೇಶ್ ಪುಚ್ಚಪ್ಪಾಡಿ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror