ನವಿ ಮುಂಬೈನ ಜವಾಹರಲಾಲ್ ನೆಹರು ಪೋರ್ಟ್ ನಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) 32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳ್ಳಸಾಗಣಿಕೆಯ ಮೂಲಕ ಈ ಅಡಿಕೆ ಮುಂಬಯಿಗೆ ಬಂದಿತ್ತು.
ಕಂಟೈನರ್ಗಳಲ್ಲಿ ಕ್ಯಾಲ್ಸಿಯಂ ನೈಟ್ರೇಟ್ ಎಂದು ನಮೂದಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು, ಈ ಸಂದರ್ಭ ತೆರಿಗೆ ತಪ್ಪಿಸಿ , ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ದೇಶಕ್ಕೆ ಆಮದು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.14 ಕಂಟೈನರ್ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಆಗಿತ್ತು
ಕಳೆದ ತಿಂಗಳು ಕೂಡಾ ಡಿಆರ್ಐ ಅಕ್ರಮ ಅಡಿಕೆ ಕಳ್ಳಸಾಗಣಿಕೆಯನ್ನು ಪತ್ತೆ ಮಾಡಿತ್ತು. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 50 ಮೆಟ್ರಿಕ್ ಟನ್ ಕಳ್ಳಸಾಗಣೆ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಇದು ಸುಮಾರು ₹ 4.43 ಕೋಟಿ ಎಂದು ಅಂದಾಜಿಸಲಾಗಿದೆ. . ದುಬೈ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಕ್ಯಾಲ್ಸಿಯಂ ನೈಟ್ರೇಟ್ ಮತ್ತು ಜಿಪ್ಸಮ್ ಪೌಡರ್ ಹೆಸರಿನಲ್ಲಿ ಅಡಿಕೆಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…