ಸುದ್ದಿಗಳು

#Arecanut | 32.31 ಕೋಟಿ ರೂಪಾಯಿ ಮೌಲ್ಯದ 371 ಟನ್ ಅಡಿಕೆ ವಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವಿ ಮುಂಬೈನ ಜವಾಹರಲಾಲ್ ನೆಹರು ಪೋರ್ಟ್ ನಲ್ಲಿ  ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)  32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.  ಕಳ್ಳಸಾಗಣಿಕೆಯ ಮೂಲಕ ಈ ಅಡಿಕೆ ಮುಂಬಯಿಗೆ ಬಂದಿತ್ತು.

Advertisement
Advertisement

ಕಂಟೈನರ್‌ಗಳಲ್ಲಿ ಕ್ಯಾಲ್ಸಿಯಂ ನೈಟ್ರೇಟ್ ಎಂದು ನಮೂದಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು,  ಈ ಸಂದರ್ಭ ತೆರಿಗೆ ತಪ್ಪಿಸಿ , ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ದೇಶಕ್ಕೆ ಆಮದು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.14 ಕಂಟೈನರ್‌ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಆಗಿತ್ತು

ಕಳೆದ ತಿಂಗಳು ಕೂಡಾ ಡಿಆರ್‌ಐ ಅಕ್ರಮ ಅಡಿಕೆ ಕಳ್ಳಸಾಗಣಿಕೆಯನ್ನು ಪತ್ತೆ ಮಾಡಿತ್ತು. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 50 ಮೆಟ್ರಿಕ್ ಟನ್ ಕಳ್ಳಸಾಗಣೆ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಇದು ಸುಮಾರು ₹ 4.43 ಕೋಟಿ ಎಂದು ಅಂದಾಜಿಸಲಾಗಿದೆ. . ದುಬೈ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಕ್ಯಾಲ್ಸಿಯಂ ನೈಟ್ರೇಟ್‌ ಮತ್ತು ಜಿಪ್ಸಮ್ ಪೌಡರ್ ಹೆಸರಿನಲ್ಲಿ ಅಡಿಕೆಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

3 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

13 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

14 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

15 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

15 hours ago