MIRROR FOCUS

ಎಣ್ಣೆಯ ನೆಪದಲ್ಲಿ ವಿದೇಶಿ ಅಡಿಕೆ ಆಮದು | ಬಂದರಿನಲ್ಲಿ 83 ಮೆಟ್ರಿಕ್‌ ಟನ್‌ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಕಳ್ಳಸಾಗಾಣಿಕೆ ಮುಂದುವರಿದಿದೆ. ಇದೀಗ ಡ್ರಮ್‌ಗಳಲ್ಲಿ ಅಡಿಕೆ ಆಮದು ಆಗಿರುವುದು ಪತ್ತೆಯಾಗಿದೆ. ‘ಬೇಸ್ ಆಯಿಲ್ʼ ಎಂದು ನಮೂದಿಸಿ  ಮುಂದ್ರಾ ಬಂದರಿಗೆ ಆಗಮನವಾಗಿದ್ದ ಅಡಿಕೆಯನ್ನು ಡಿ ಆರ್‌ಐ ಪತ್ತೆ ಮಾಡಿ ವಶಕ್ಕೆ ಪಡೆದಿದೆ. 738 ಡ್ರಮ್‌ಗಳ ಪೈಕಿ 658 ಡ್ರಮ್‌ಗಳಲ್ಲಿ ಅಡಿಕೆ ಇರುವುದು ಪತ್ತೆಯಾಗಿದೆ. ಉಳಿದ 80 ಡ್ರಮ್‌ಗಳಲ್ಲಿ ಎಣ್ಣೆಯುಕ್ತ ಎಣ್ಣೆ ಇತ್ತು.

Advertisement
Advertisement

ವಶ ಅಡಿಕೆ ಪಡಿಸಿಕೊಂಡ ಅಡಿಕೆಯು 83.352 ಮೆಟ್ರಿಕ್ ಟನ್ ಎಂದು ಡಿಆರ್‌ಐ ಹೇಳಿದೆ. ಸುಳ್ಳು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆಯು ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದೆ. ಇದೀಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ. ಅದನ್ನು ತಡೆಯುವ ಕೆಲಸವನ್ನು ಡಿ ಆರ್‌ ಐ ಮಾಡಿದೆ.  ರಾಷ್ಟ್ರದ ಹಿತಾಸಕ್ತಿಗಳನ್ನು ಕಾಪಾಡಲು ಇಂತಹ ಕಾನೂನುಬಾಹಿರ ಕ್ರಮಗಳನ್ನು ಹತ್ತಿಕ್ಕಲು ಮತ್ತು ಆಮದು ನಿಯಮಗಳ ಕಟ್ಟುನಿಟ್ಟಾಗಿ ಜಾರಿ ಮಾಡುವಲ್ಲಿ ಅಧಿಕಾರಿಗಳು ಕ್ರಮವಹಿಸಿದ್ದಾರೆ.

DRI seizes Arecanut concealed in Drums as ‘BASE OIL’ in Smuggling attempt Out of 738 drums inspected, 658 drums were found to contain Arecanut in split form, while an additional 80 drums purportedly contained oily liquid, falsely declared as ‘Base Oil’.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

3 hours ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

22 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

23 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

1 day ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

1 day ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago