Advertisement
MIRROR FOCUS

ಎಣ್ಣೆಯ ನೆಪದಲ್ಲಿ ವಿದೇಶಿ ಅಡಿಕೆ ಆಮದು | ಬಂದರಿನಲ್ಲಿ 83 ಮೆಟ್ರಿಕ್‌ ಟನ್‌ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ |

Share

ಅಡಿಕೆ ಕಳ್ಳಸಾಗಾಣಿಕೆ ಮುಂದುವರಿದಿದೆ. ಇದೀಗ ಡ್ರಮ್‌ಗಳಲ್ಲಿ ಅಡಿಕೆ ಆಮದು ಆಗಿರುವುದು ಪತ್ತೆಯಾಗಿದೆ. ‘ಬೇಸ್ ಆಯಿಲ್ʼ ಎಂದು ನಮೂದಿಸಿ  ಮುಂದ್ರಾ ಬಂದರಿಗೆ ಆಗಮನವಾಗಿದ್ದ ಅಡಿಕೆಯನ್ನು ಡಿ ಆರ್‌ಐ ಪತ್ತೆ ಮಾಡಿ ವಶಕ್ಕೆ ಪಡೆದಿದೆ. 738 ಡ್ರಮ್‌ಗಳ ಪೈಕಿ 658 ಡ್ರಮ್‌ಗಳಲ್ಲಿ ಅಡಿಕೆ ಇರುವುದು ಪತ್ತೆಯಾಗಿದೆ. ಉಳಿದ 80 ಡ್ರಮ್‌ಗಳಲ್ಲಿ ಎಣ್ಣೆಯುಕ್ತ ಎಣ್ಣೆ ಇತ್ತು.

ವಶ ಅಡಿಕೆ ಪಡಿಸಿಕೊಂಡ ಅಡಿಕೆಯು 83.352 ಮೆಟ್ರಿಕ್ ಟನ್ ಎಂದು ಡಿಆರ್‌ಐ ಹೇಳಿದೆ. ಸುಳ್ಳು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆಯು ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದೆ. ಇದೀಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ. ಅದನ್ನು ತಡೆಯುವ ಕೆಲಸವನ್ನು ಡಿ ಆರ್‌ ಐ ಮಾಡಿದೆ.  ರಾಷ್ಟ್ರದ ಹಿತಾಸಕ್ತಿಗಳನ್ನು ಕಾಪಾಡಲು ಇಂತಹ ಕಾನೂನುಬಾಹಿರ ಕ್ರಮಗಳನ್ನು ಹತ್ತಿಕ್ಕಲು ಮತ್ತು ಆಮದು ನಿಯಮಗಳ ಕಟ್ಟುನಿಟ್ಟಾಗಿ ಜಾರಿ ಮಾಡುವಲ್ಲಿ ಅಧಿಕಾರಿಗಳು ಕ್ರಮವಹಿಸಿದ್ದಾರೆ.

DRI seizes Arecanut concealed in Drums as ‘BASE OIL’ in Smuggling attempt Out of 738 drums inspected, 658 drums were found to contain Arecanut in split form, while an additional 80 drums purportedly contained oily liquid, falsely declared as ‘Base Oil’.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

13 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

18 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

19 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

23 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago