Advertisement
MIRROR FOCUS

ಎಣ್ಣೆಯ ನೆಪದಲ್ಲಿ ವಿದೇಶಿ ಅಡಿಕೆ ಆಮದು | ಬಂದರಿನಲ್ಲಿ 83 ಮೆಟ್ರಿಕ್‌ ಟನ್‌ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ |

Share

ಅಡಿಕೆ ಕಳ್ಳಸಾಗಾಣಿಕೆ ಮುಂದುವರಿದಿದೆ. ಇದೀಗ ಡ್ರಮ್‌ಗಳಲ್ಲಿ ಅಡಿಕೆ ಆಮದು ಆಗಿರುವುದು ಪತ್ತೆಯಾಗಿದೆ. ‘ಬೇಸ್ ಆಯಿಲ್ʼ ಎಂದು ನಮೂದಿಸಿ  ಮುಂದ್ರಾ ಬಂದರಿಗೆ ಆಗಮನವಾಗಿದ್ದ ಅಡಿಕೆಯನ್ನು ಡಿ ಆರ್‌ಐ ಪತ್ತೆ ಮಾಡಿ ವಶಕ್ಕೆ ಪಡೆದಿದೆ. 738 ಡ್ರಮ್‌ಗಳ ಪೈಕಿ 658 ಡ್ರಮ್‌ಗಳಲ್ಲಿ ಅಡಿಕೆ ಇರುವುದು ಪತ್ತೆಯಾಗಿದೆ. ಉಳಿದ 80 ಡ್ರಮ್‌ಗಳಲ್ಲಿ ಎಣ್ಣೆಯುಕ್ತ ಎಣ್ಣೆ ಇತ್ತು.

Advertisement

ವಶ ಅಡಿಕೆ ಪಡಿಸಿಕೊಂಡ ಅಡಿಕೆಯು 83.352 ಮೆಟ್ರಿಕ್ ಟನ್ ಎಂದು ಡಿಆರ್‌ಐ ಹೇಳಿದೆ. ಸುಳ್ಳು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆಯು ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದೆ. ಇದೀಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ. ಅದನ್ನು ತಡೆಯುವ ಕೆಲಸವನ್ನು ಡಿ ಆರ್‌ ಐ ಮಾಡಿದೆ.  ರಾಷ್ಟ್ರದ ಹಿತಾಸಕ್ತಿಗಳನ್ನು ಕಾಪಾಡಲು ಇಂತಹ ಕಾನೂನುಬಾಹಿರ ಕ್ರಮಗಳನ್ನು ಹತ್ತಿಕ್ಕಲು ಮತ್ತು ಆಮದು ನಿಯಮಗಳ ಕಟ್ಟುನಿಟ್ಟಾಗಿ ಜಾರಿ ಮಾಡುವಲ್ಲಿ ಅಧಿಕಾರಿಗಳು ಕ್ರಮವಹಿಸಿದ್ದಾರೆ.

DRI seizes Arecanut concealed in Drums as ‘BASE OIL’ in Smuggling attempt Out of 738 drums inspected, 658 drums were found to contain Arecanut in split form, while an additional 80 drums purportedly contained oily liquid, falsely declared as ‘Base Oil’.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 hour ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

5 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

6 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

6 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

17 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago