Advertisement
MIRROR FOCUS

ಎಣ್ಣೆಯ ನೆಪದಲ್ಲಿ ವಿದೇಶಿ ಅಡಿಕೆ ಆಮದು | ಬಂದರಿನಲ್ಲಿ 83 ಮೆಟ್ರಿಕ್‌ ಟನ್‌ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ |

Share

ಅಡಿಕೆ ಕಳ್ಳಸಾಗಾಣಿಕೆ ಮುಂದುವರಿದಿದೆ. ಇದೀಗ ಡ್ರಮ್‌ಗಳಲ್ಲಿ ಅಡಿಕೆ ಆಮದು ಆಗಿರುವುದು ಪತ್ತೆಯಾಗಿದೆ. ‘ಬೇಸ್ ಆಯಿಲ್ʼ ಎಂದು ನಮೂದಿಸಿ  ಮುಂದ್ರಾ ಬಂದರಿಗೆ ಆಗಮನವಾಗಿದ್ದ ಅಡಿಕೆಯನ್ನು ಡಿ ಆರ್‌ಐ ಪತ್ತೆ ಮಾಡಿ ವಶಕ್ಕೆ ಪಡೆದಿದೆ. 738 ಡ್ರಮ್‌ಗಳ ಪೈಕಿ 658 ಡ್ರಮ್‌ಗಳಲ್ಲಿ ಅಡಿಕೆ ಇರುವುದು ಪತ್ತೆಯಾಗಿದೆ. ಉಳಿದ 80 ಡ್ರಮ್‌ಗಳಲ್ಲಿ ಎಣ್ಣೆಯುಕ್ತ ಎಣ್ಣೆ ಇತ್ತು.

ವಶ ಅಡಿಕೆ ಪಡಿಸಿಕೊಂಡ ಅಡಿಕೆಯು 83.352 ಮೆಟ್ರಿಕ್ ಟನ್ ಎಂದು ಡಿಆರ್‌ಐ ಹೇಳಿದೆ. ಸುಳ್ಳು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆಯು ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದೆ. ಇದೀಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ. ಅದನ್ನು ತಡೆಯುವ ಕೆಲಸವನ್ನು ಡಿ ಆರ್‌ ಐ ಮಾಡಿದೆ.  ರಾಷ್ಟ್ರದ ಹಿತಾಸಕ್ತಿಗಳನ್ನು ಕಾಪಾಡಲು ಇಂತಹ ಕಾನೂನುಬಾಹಿರ ಕ್ರಮಗಳನ್ನು ಹತ್ತಿಕ್ಕಲು ಮತ್ತು ಆಮದು ನಿಯಮಗಳ ಕಟ್ಟುನಿಟ್ಟಾಗಿ ಜಾರಿ ಮಾಡುವಲ್ಲಿ ಅಧಿಕಾರಿಗಳು ಕ್ರಮವಹಿಸಿದ್ದಾರೆ.

DRI seizes Arecanut concealed in Drums as ‘BASE OIL’ in Smuggling attempt Out of 738 drums inspected, 658 drums were found to contain Arecanut in split form, while an additional 80 drums purportedly contained oily liquid, falsely declared as ‘Base Oil’.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

30 minutes ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

8 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

13 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

14 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago