Advertisement
MIRROR FOCUS

ಎಣ್ಣೆಯ ನೆಪದಲ್ಲಿ ವಿದೇಶಿ ಅಡಿಕೆ ಆಮದು | ಬಂದರಿನಲ್ಲಿ 83 ಮೆಟ್ರಿಕ್‌ ಟನ್‌ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ |

Share

ಅಡಿಕೆ ಕಳ್ಳಸಾಗಾಣಿಕೆ ಮುಂದುವರಿದಿದೆ. ಇದೀಗ ಡ್ರಮ್‌ಗಳಲ್ಲಿ ಅಡಿಕೆ ಆಮದು ಆಗಿರುವುದು ಪತ್ತೆಯಾಗಿದೆ. ‘ಬೇಸ್ ಆಯಿಲ್ʼ ಎಂದು ನಮೂದಿಸಿ  ಮುಂದ್ರಾ ಬಂದರಿಗೆ ಆಗಮನವಾಗಿದ್ದ ಅಡಿಕೆಯನ್ನು ಡಿ ಆರ್‌ಐ ಪತ್ತೆ ಮಾಡಿ ವಶಕ್ಕೆ ಪಡೆದಿದೆ. 738 ಡ್ರಮ್‌ಗಳ ಪೈಕಿ 658 ಡ್ರಮ್‌ಗಳಲ್ಲಿ ಅಡಿಕೆ ಇರುವುದು ಪತ್ತೆಯಾಗಿದೆ. ಉಳಿದ 80 ಡ್ರಮ್‌ಗಳಲ್ಲಿ ಎಣ್ಣೆಯುಕ್ತ ಎಣ್ಣೆ ಇತ್ತು.

ವಶ ಅಡಿಕೆ ಪಡಿಸಿಕೊಂಡ ಅಡಿಕೆಯು 83.352 ಮೆಟ್ರಿಕ್ ಟನ್ ಎಂದು ಡಿಆರ್‌ಐ ಹೇಳಿದೆ. ಸುಳ್ಳು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆಯು ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದೆ. ಇದೀಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ. ಅದನ್ನು ತಡೆಯುವ ಕೆಲಸವನ್ನು ಡಿ ಆರ್‌ ಐ ಮಾಡಿದೆ.  ರಾಷ್ಟ್ರದ ಹಿತಾಸಕ್ತಿಗಳನ್ನು ಕಾಪಾಡಲು ಇಂತಹ ಕಾನೂನುಬಾಹಿರ ಕ್ರಮಗಳನ್ನು ಹತ್ತಿಕ್ಕಲು ಮತ್ತು ಆಮದು ನಿಯಮಗಳ ಕಟ್ಟುನಿಟ್ಟಾಗಿ ಜಾರಿ ಮಾಡುವಲ್ಲಿ ಅಧಿಕಾರಿಗಳು ಕ್ರಮವಹಿಸಿದ್ದಾರೆ.

DRI seizes Arecanut concealed in Drums as ‘BASE OIL’ in Smuggling attempt Out of 738 drums inspected, 658 drums were found to contain Arecanut in split form, while an additional 80 drums purportedly contained oily liquid, falsely declared as ‘Base Oil’.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

17 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

18 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

22 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

22 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

22 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago