MIRROR FOCUS

ಗೋಡಂಬಿ ಜೊತೆ ಅಡಿಕೆ ಆಮದು | ಬಂದರಿನಲ್ಲಿ 23.17 ಮೆಟ್ರಿನ್‌ ಟನ್‌ ಅಡಿಕೆ ವಶಕ್ಕೆ |

Share

ಡ್ರೈಫ್ರುಟ್ಸ್‌ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮತ್ತೆ ಬೆಳೆಕಿಗೆ ಬಂದಿದೆ. ತಮಿಳುನಾಡಿನ ಟ್ಯುಟಿಕೋರಿನ್ ಬಂದರಿಗೆ ಆಗಮಿಸಿದ ಕಂಟೈನರ್‌ನಲ್ಲಿ ಗೋಡಂಬಿಯೊಂದಿಗೆ 23.17 ಮೆಟ್ರಿಕ್‌ ಟನ್‌ ಅಡಿಕೆ ಇರುವುದು ಬೆಳಕಿಗೆ ಬಂದಿದೆ. ಡಿಆರ್‌ಐ ಇದನ್ನು ಪತ್ತೆ ಮಾಡಿದ್ದು ತನಿಖೆ ನಡೆಸುತ್ತಿದೆ.

Advertisement

ಈ ವರ್ಷದ ಆರಂಭದಲ್ಲಿ ಅಂದರೆ ಫೆಬ್ರವರಿ ತಿಂಗಳಲ್ಲಿ ಡಿಆರ್‌ಐ 83.352 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಸಂಬಂಧಿತ ಆಮದು ದಾಖಲೆಗಳಲ್ಲಿ ಬೇಸ್ ಆಯಿಲ್ ಎಂದು ಘೋಷಿಸಿ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ 5.71 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆದಿದ್ದರು. ಆ ಬಳಿಕವೂ ಡ್ರೈಫ್ರುಟ್‌ ಹಾಗೂ ಇತರ ಹೆಸರಿನ ಮೂಲಕ ವಿವಿಧ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಪ್ಪಳ | ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು  ಮುನ್ನೆಚ್ಚರಿಕಾ ಕ್ರಮ

ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು…

1 hour ago

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ…

2 hours ago

ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ…

6 hours ago

ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

11 hours ago

ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್

ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…

11 hours ago

2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago