#DrinkWater| ಚೆನ್ನಾಗಿ ನೀರು ಕುಡಿಯಿರಿ | ಕಾಪಾಡುತ್ತೆ ನಿಮ್ಮ ಆರೋಗ್ಯ

June 27, 2023
5:04 PM

ಮನುಷ್ಯ ಆಹಾರ ಇಲ್ಲದೆ ನಾಲ್ಕು ದಿನ ಬದುಕಬಹುದು.. ಆದರೆ ನೀರು ಇಲ್ಲದೆ ಬದುಕೋದು ಅಸಾಧ್ಯ. ನಿಗದಿತ ಸಮಯಗಳಲ್ಲಿ ನೀರನ್ನು ಕುಡಿಯುವುದು ದೇಹದ ಮೇಲೆ ಉತ್ಕೃಷ್ಟ ಪರಿಣಾಮಗಳನ್ನು ನೀಡುತ್ತದೆ.

೧. ಮುಂಜಾನೆ ಎದ್ದಕೂಡಲೇ ಕುಡಿಯುವ ಎರಡು ಲೋಟ ನೀರು, ದೇಹದ ಒಳ-ಅಂಗಾಂಗಗಳ ಕ್ರಿಯಾಶಕ್ತಿಯ ಹೆಚ್ಚಳಕ್ಕೆ ಸಹಾಯಕಾರಿ.

೨. ಊಟದ ೩೦ ನಿಮಿಷಗಳ ಮೊದಲು ಕುಡಿಯುವ ಒಂದು ಲೋಟ ನೀರು ಜೀರ್ಣಕ್ರಿಯೆಗೆ ಸಹಾಯಕಾರಿ.

೩. ಸ್ನಾನ ಮಾಡುವ ಮೊದಲು, ಒಂದು ಲೋಟ ನೀರು ಸೇವನೆ ಏರು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕಾರಿ. (ಈ ಸಂಗತಿ ಯಾರಿಗೆ ತಿಳಿದಿತ್ತು???)

೪. ಮಲಗುವ ಮುನ್ನ ಒಂದು ಲೋಟ ನೀರಿನ ಸೇವನೆ ಹೃದಯ ಸ್ಥಂಭನದ ಅಪಾಯವನ್ನು ನಿವಾರಿಸಬಹುದು. (ಇದನ್ನು ಅರಿತಿರುವುದು ಒಳ್ಳೆಯದು!)

೫. ಇನ್ನೂ ಹೆಚ್ಚಿನದಾಗಿ, ರಾತ್ರಿ ಶಯನಸಮಯದ ಮೊದಲು, ಸೇವಿಸುವ ಒಂದು ಲೋಟ ನೀರು, ರಾತ್ರಿ ಸಮಯದಲ್ಲಿ ಆಗುವ ಕಾಲಿನ ಸ್ನಾಯುಸೆಳೆತಗಳನ್ನು ನಿವಾರಿಸಲು ಅನುಕೂಲ ಮಾಡಿಕೊಡುತ್ತದೆ.

೬. ಕಾಲಿನ ಸ್ನಾಯುಗಳು ಬೆಳಿಗ್ಗೆ ಏಳುವಾಗ ಆಕುಂಚನಗೊಂಡಿರುತ್ತವೆ ಹಾಗೂ ಸೆಳೆತದಿಂದ ಮುಕ್ತಗೊಳ್ಳಲು ನೀರಿನ ತೇವಾಂಶವನ್ನು ಬಯಸುತ್ತಿರುತ್ತದೆ.

ಓರ್ವ ಶ್ವಾಸಕೋಶ ಪರಿಣಿತ ವೈದ್ಯರ ಹೇಳಿಕೆಯ ಅನುಸಾರ, ಪ್ರತಿಯೊಬ್ಬರೂ ಹತ್ತು ಜನರಿಗೆ ಈ ಸಂದೇಶವನ್ನು ಕಳಿಸಿದರೆ, ಕನಿಷ್ಟಪಕ್ಷ ಒಂದು ಜೀವವನ್ನಾದರೂ ಉಳಿಸಬಹುದು!*

Dr. ಸುಜಾತಾ ಶೆಟ್ಟಿ. ಎಂ. ಡಿ. (ಹೋಮಿಯೋಪತಿ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror