ಸುದ್ದಿಗಳು

#DrinkWater| ಚೆನ್ನಾಗಿ ನೀರು ಕುಡಿಯಿರಿ | ಕಾಪಾಡುತ್ತೆ ನಿಮ್ಮ ಆರೋಗ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮನುಷ್ಯ ಆಹಾರ ಇಲ್ಲದೆ ನಾಲ್ಕು ದಿನ ಬದುಕಬಹುದು.. ಆದರೆ ನೀರು ಇಲ್ಲದೆ ಬದುಕೋದು ಅಸಾಧ್ಯ. ನಿಗದಿತ ಸಮಯಗಳಲ್ಲಿ ನೀರನ್ನು ಕುಡಿಯುವುದು ದೇಹದ ಮೇಲೆ ಉತ್ಕೃಷ್ಟ ಪರಿಣಾಮಗಳನ್ನು ನೀಡುತ್ತದೆ.

Advertisement

೧. ಮುಂಜಾನೆ ಎದ್ದಕೂಡಲೇ ಕುಡಿಯುವ ಎರಡು ಲೋಟ ನೀರು, ದೇಹದ ಒಳ-ಅಂಗಾಂಗಗಳ ಕ್ರಿಯಾಶಕ್ತಿಯ ಹೆಚ್ಚಳಕ್ಕೆ ಸಹಾಯಕಾರಿ.

೨. ಊಟದ ೩೦ ನಿಮಿಷಗಳ ಮೊದಲು ಕುಡಿಯುವ ಒಂದು ಲೋಟ ನೀರು ಜೀರ್ಣಕ್ರಿಯೆಗೆ ಸಹಾಯಕಾರಿ.

೩. ಸ್ನಾನ ಮಾಡುವ ಮೊದಲು, ಒಂದು ಲೋಟ ನೀರು ಸೇವನೆ ಏರು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕಾರಿ. (ಈ ಸಂಗತಿ ಯಾರಿಗೆ ತಿಳಿದಿತ್ತು???)

೪. ಮಲಗುವ ಮುನ್ನ ಒಂದು ಲೋಟ ನೀರಿನ ಸೇವನೆ ಹೃದಯ ಸ್ಥಂಭನದ ಅಪಾಯವನ್ನು ನಿವಾರಿಸಬಹುದು. (ಇದನ್ನು ಅರಿತಿರುವುದು ಒಳ್ಳೆಯದು!)

Advertisement

೫. ಇನ್ನೂ ಹೆಚ್ಚಿನದಾಗಿ, ರಾತ್ರಿ ಶಯನಸಮಯದ ಮೊದಲು, ಸೇವಿಸುವ ಒಂದು ಲೋಟ ನೀರು, ರಾತ್ರಿ ಸಮಯದಲ್ಲಿ ಆಗುವ ಕಾಲಿನ ಸ್ನಾಯುಸೆಳೆತಗಳನ್ನು ನಿವಾರಿಸಲು ಅನುಕೂಲ ಮಾಡಿಕೊಡುತ್ತದೆ.

೬. ಕಾಲಿನ ಸ್ನಾಯುಗಳು ಬೆಳಿಗ್ಗೆ ಏಳುವಾಗ ಆಕುಂಚನಗೊಂಡಿರುತ್ತವೆ ಹಾಗೂ ಸೆಳೆತದಿಂದ ಮುಕ್ತಗೊಳ್ಳಲು ನೀರಿನ ತೇವಾಂಶವನ್ನು ಬಯಸುತ್ತಿರುತ್ತದೆ.

ಓರ್ವ ಶ್ವಾಸಕೋಶ ಪರಿಣಿತ ವೈದ್ಯರ ಹೇಳಿಕೆಯ ಅನುಸಾರ, ಪ್ರತಿಯೊಬ್ಬರೂ ಹತ್ತು ಜನರಿಗೆ ಈ ಸಂದೇಶವನ್ನು ಕಳಿಸಿದರೆ, ಕನಿಷ್ಟಪಕ್ಷ ಒಂದು ಜೀವವನ್ನಾದರೂ ಉಳಿಸಬಹುದು!*

Dr. ಸುಜಾತಾ ಶೆಟ್ಟಿ. ಎಂ. ಡಿ. (ಹೋಮಿಯೋಪತಿ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

2 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

2 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

12 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

12 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

12 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

12 hours ago