ಮನುಷ್ಯ ಆಹಾರ ಇಲ್ಲದೆ ನಾಲ್ಕು ದಿನ ಬದುಕಬಹುದು.. ಆದರೆ ನೀರು ಇಲ್ಲದೆ ಬದುಕೋದು ಅಸಾಧ್ಯ. ನಿಗದಿತ ಸಮಯಗಳಲ್ಲಿ ನೀರನ್ನು ಕುಡಿಯುವುದು ದೇಹದ ಮೇಲೆ ಉತ್ಕೃಷ್ಟ ಪರಿಣಾಮಗಳನ್ನು ನೀಡುತ್ತದೆ.
೧. ಮುಂಜಾನೆ ಎದ್ದಕೂಡಲೇ ಕುಡಿಯುವ ಎರಡು ಲೋಟ ನೀರು, ದೇಹದ ಒಳ-ಅಂಗಾಂಗಗಳ ಕ್ರಿಯಾಶಕ್ತಿಯ ಹೆಚ್ಚಳಕ್ಕೆ ಸಹಾಯಕಾರಿ.
೨. ಊಟದ ೩೦ ನಿಮಿಷಗಳ ಮೊದಲು ಕುಡಿಯುವ ಒಂದು ಲೋಟ ನೀರು ಜೀರ್ಣಕ್ರಿಯೆಗೆ ಸಹಾಯಕಾರಿ.
೩. ಸ್ನಾನ ಮಾಡುವ ಮೊದಲು, ಒಂದು ಲೋಟ ನೀರು ಸೇವನೆ ಏರು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕಾರಿ. (ಈ ಸಂಗತಿ ಯಾರಿಗೆ ತಿಳಿದಿತ್ತು???)
೪. ಮಲಗುವ ಮುನ್ನ ಒಂದು ಲೋಟ ನೀರಿನ ಸೇವನೆ ಹೃದಯ ಸ್ಥಂಭನದ ಅಪಾಯವನ್ನು ನಿವಾರಿಸಬಹುದು. (ಇದನ್ನು ಅರಿತಿರುವುದು ಒಳ್ಳೆಯದು!)
೫. ಇನ್ನೂ ಹೆಚ್ಚಿನದಾಗಿ, ರಾತ್ರಿ ಶಯನಸಮಯದ ಮೊದಲು, ಸೇವಿಸುವ ಒಂದು ಲೋಟ ನೀರು, ರಾತ್ರಿ ಸಮಯದಲ್ಲಿ ಆಗುವ ಕಾಲಿನ ಸ್ನಾಯುಸೆಳೆತಗಳನ್ನು ನಿವಾರಿಸಲು ಅನುಕೂಲ ಮಾಡಿಕೊಡುತ್ತದೆ.
೬. ಕಾಲಿನ ಸ್ನಾಯುಗಳು ಬೆಳಿಗ್ಗೆ ಏಳುವಾಗ ಆಕುಂಚನಗೊಂಡಿರುತ್ತವೆ ಹಾಗೂ ಸೆಳೆತದಿಂದ ಮುಕ್ತಗೊಳ್ಳಲು ನೀರಿನ ತೇವಾಂಶವನ್ನು ಬಯಸುತ್ತಿರುತ್ತದೆ.
ಓರ್ವ ಶ್ವಾಸಕೋಶ ಪರಿಣಿತ ವೈದ್ಯರ ಹೇಳಿಕೆಯ ಅನುಸಾರ, ಪ್ರತಿಯೊಬ್ಬರೂ ಹತ್ತು ಜನರಿಗೆ ಈ ಸಂದೇಶವನ್ನು ಕಳಿಸಿದರೆ, ಕನಿಷ್ಟಪಕ್ಷ ಒಂದು ಜೀವವನ್ನಾದರೂ ಉಳಿಸಬಹುದು!*
Dr. ಸುಜಾತಾ ಶೆಟ್ಟಿ. ಎಂ. ಡಿ. (ಹೋಮಿಯೋಪತಿ)
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…