Advertisement
ಸುದ್ದಿಗಳು

#DrinkWater| ಚೆನ್ನಾಗಿ ನೀರು ಕುಡಿಯಿರಿ | ಕಾಪಾಡುತ್ತೆ ನಿಮ್ಮ ಆರೋಗ್ಯ

Share

ಮನುಷ್ಯ ಆಹಾರ ಇಲ್ಲದೆ ನಾಲ್ಕು ದಿನ ಬದುಕಬಹುದು.. ಆದರೆ ನೀರು ಇಲ್ಲದೆ ಬದುಕೋದು ಅಸಾಧ್ಯ. ನಿಗದಿತ ಸಮಯಗಳಲ್ಲಿ ನೀರನ್ನು ಕುಡಿಯುವುದು ದೇಹದ ಮೇಲೆ ಉತ್ಕೃಷ್ಟ ಪರಿಣಾಮಗಳನ್ನು ನೀಡುತ್ತದೆ.

೧. ಮುಂಜಾನೆ ಎದ್ದಕೂಡಲೇ ಕುಡಿಯುವ ಎರಡು ಲೋಟ ನೀರು, ದೇಹದ ಒಳ-ಅಂಗಾಂಗಗಳ ಕ್ರಿಯಾಶಕ್ತಿಯ ಹೆಚ್ಚಳಕ್ಕೆ ಸಹಾಯಕಾರಿ.

೨. ಊಟದ ೩೦ ನಿಮಿಷಗಳ ಮೊದಲು ಕುಡಿಯುವ ಒಂದು ಲೋಟ ನೀರು ಜೀರ್ಣಕ್ರಿಯೆಗೆ ಸಹಾಯಕಾರಿ.

೩. ಸ್ನಾನ ಮಾಡುವ ಮೊದಲು, ಒಂದು ಲೋಟ ನೀರು ಸೇವನೆ ಏರು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕಾರಿ. (ಈ ಸಂಗತಿ ಯಾರಿಗೆ ತಿಳಿದಿತ್ತು???)

೪. ಮಲಗುವ ಮುನ್ನ ಒಂದು ಲೋಟ ನೀರಿನ ಸೇವನೆ ಹೃದಯ ಸ್ಥಂಭನದ ಅಪಾಯವನ್ನು ನಿವಾರಿಸಬಹುದು. (ಇದನ್ನು ಅರಿತಿರುವುದು ಒಳ್ಳೆಯದು!)

೫. ಇನ್ನೂ ಹೆಚ್ಚಿನದಾಗಿ, ರಾತ್ರಿ ಶಯನಸಮಯದ ಮೊದಲು, ಸೇವಿಸುವ ಒಂದು ಲೋಟ ನೀರು, ರಾತ್ರಿ ಸಮಯದಲ್ಲಿ ಆಗುವ ಕಾಲಿನ ಸ್ನಾಯುಸೆಳೆತಗಳನ್ನು ನಿವಾರಿಸಲು ಅನುಕೂಲ ಮಾಡಿಕೊಡುತ್ತದೆ.

೬. ಕಾಲಿನ ಸ್ನಾಯುಗಳು ಬೆಳಿಗ್ಗೆ ಏಳುವಾಗ ಆಕುಂಚನಗೊಂಡಿರುತ್ತವೆ ಹಾಗೂ ಸೆಳೆತದಿಂದ ಮುಕ್ತಗೊಳ್ಳಲು ನೀರಿನ ತೇವಾಂಶವನ್ನು ಬಯಸುತ್ತಿರುತ್ತದೆ.

ಓರ್ವ ಶ್ವಾಸಕೋಶ ಪರಿಣಿತ ವೈದ್ಯರ ಹೇಳಿಕೆಯ ಅನುಸಾರ, ಪ್ರತಿಯೊಬ್ಬರೂ ಹತ್ತು ಜನರಿಗೆ ಈ ಸಂದೇಶವನ್ನು ಕಳಿಸಿದರೆ, ಕನಿಷ್ಟಪಕ್ಷ ಒಂದು ಜೀವವನ್ನಾದರೂ ಉಳಿಸಬಹುದು!*

Dr. ಸುಜಾತಾ ಶೆಟ್ಟಿ. ಎಂ. ಡಿ. (ಹೋಮಿಯೋಪತಿ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

10 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

15 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago