ಮನುಷ್ಯ ಆಹಾರ ಇಲ್ಲದೆ ನಾಲ್ಕು ದಿನ ಬದುಕಬಹುದು.. ಆದರೆ ನೀರು ಇಲ್ಲದೆ ಬದುಕೋದು ಅಸಾಧ್ಯ. ನಿಗದಿತ ಸಮಯಗಳಲ್ಲಿ ನೀರನ್ನು ಕುಡಿಯುವುದು ದೇಹದ ಮೇಲೆ ಉತ್ಕೃಷ್ಟ ಪರಿಣಾಮಗಳನ್ನು ನೀಡುತ್ತದೆ.
೧. ಮುಂಜಾನೆ ಎದ್ದಕೂಡಲೇ ಕುಡಿಯುವ ಎರಡು ಲೋಟ ನೀರು, ದೇಹದ ಒಳ-ಅಂಗಾಂಗಗಳ ಕ್ರಿಯಾಶಕ್ತಿಯ ಹೆಚ್ಚಳಕ್ಕೆ ಸಹಾಯಕಾರಿ.
೨. ಊಟದ ೩೦ ನಿಮಿಷಗಳ ಮೊದಲು ಕುಡಿಯುವ ಒಂದು ಲೋಟ ನೀರು ಜೀರ್ಣಕ್ರಿಯೆಗೆ ಸಹಾಯಕಾರಿ.
೩. ಸ್ನಾನ ಮಾಡುವ ಮೊದಲು, ಒಂದು ಲೋಟ ನೀರು ಸೇವನೆ ಏರು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕಾರಿ. (ಈ ಸಂಗತಿ ಯಾರಿಗೆ ತಿಳಿದಿತ್ತು???)
೪. ಮಲಗುವ ಮುನ್ನ ಒಂದು ಲೋಟ ನೀರಿನ ಸೇವನೆ ಹೃದಯ ಸ್ಥಂಭನದ ಅಪಾಯವನ್ನು ನಿವಾರಿಸಬಹುದು. (ಇದನ್ನು ಅರಿತಿರುವುದು ಒಳ್ಳೆಯದು!)
೫. ಇನ್ನೂ ಹೆಚ್ಚಿನದಾಗಿ, ರಾತ್ರಿ ಶಯನಸಮಯದ ಮೊದಲು, ಸೇವಿಸುವ ಒಂದು ಲೋಟ ನೀರು, ರಾತ್ರಿ ಸಮಯದಲ್ಲಿ ಆಗುವ ಕಾಲಿನ ಸ್ನಾಯುಸೆಳೆತಗಳನ್ನು ನಿವಾರಿಸಲು ಅನುಕೂಲ ಮಾಡಿಕೊಡುತ್ತದೆ.
೬. ಕಾಲಿನ ಸ್ನಾಯುಗಳು ಬೆಳಿಗ್ಗೆ ಏಳುವಾಗ ಆಕುಂಚನಗೊಂಡಿರುತ್ತವೆ ಹಾಗೂ ಸೆಳೆತದಿಂದ ಮುಕ್ತಗೊಳ್ಳಲು ನೀರಿನ ತೇವಾಂಶವನ್ನು ಬಯಸುತ್ತಿರುತ್ತದೆ.
ಓರ್ವ ಶ್ವಾಸಕೋಶ ಪರಿಣಿತ ವೈದ್ಯರ ಹೇಳಿಕೆಯ ಅನುಸಾರ, ಪ್ರತಿಯೊಬ್ಬರೂ ಹತ್ತು ಜನರಿಗೆ ಈ ಸಂದೇಶವನ್ನು ಕಳಿಸಿದರೆ, ಕನಿಷ್ಟಪಕ್ಷ ಒಂದು ಜೀವವನ್ನಾದರೂ ಉಳಿಸಬಹುದು!*
Dr. ಸುಜಾತಾ ಶೆಟ್ಟಿ. ಎಂ. ಡಿ. (ಹೋಮಿಯೋಪತಿ)
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…