ನೀರು(Water) ಜೀವ ಜಲ. ಈಗಲೇ ಎಚ್ಚರವಾಗಿ, ಹಲವು ಕಡೆ ನೀರಿಗೆ ಹಾಹಾಕಾರವೆದ್ದಿದೆ(Water Crisis). ಕೆಲವು ಕಡೆ ನೀರಿಲ್ಲದೆ ಪರದಾಟ ಶುರುವಾಗಿದೆ. ನೀರಿನ ಮೂಲ(Water source) ಮಾರ್ಚ್ ಮೊದಲರ್ಧದಲ್ಲೇ ಈ ಬಾರಿ ಬರಿದಾಗಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಬೆಂಗಳೂರಿಗೆ(Bengaluru) ನೀರುಣಿಸುವ KRS ಕೂಡಾ ಬರಿದಾಗಲಿದೆ. ಪ್ರಕೃತಿ ಮುನಿಸಿಕೊಂಡು ಮಳೆಯ(Rain) ಕೃಪೆ ತೋರದೇ ಇದ್ದರೆ ಜೀವನದ ಸಂಕಷ್ಟ ಹೇಳತೀರದಂತಾಗಲಿದೆ, ಕುಡಿಯುವ ನೀರಿಗೂ(Drinking water) ಸಂಕಷ್ಟ ಎದುರಾಗಲಿದೆ. ಗುಳೇ(Migration) ಹೋಗುವ ಪರಿಸ್ಥಿತಿ ಬಂದರೂ ಬರಬಹುದು. ಇದಕ್ಕಾಗಿ ಈಗಲೇ ಎಚ್ಚರವಾಗಿ ನೀರಿನ ಬಗ್ಗೆ ಇರಲಿ ಎಚ್ಚರ.
ಇದು ಎಚ್ಚರಿಕೆ ಕರೆಗಂಟೆ, ಪ್ರತಿಯೊಬ್ಬರೂ ನೀರಿನ ಮಿತಬಳಕೆ ಬಗ್ಗೆ ಯೋಚಿಸಿ, ತಮ್ಮ ತಮ್ಮ ಮನೆ, ಅಪಾರ್ಟ್ಮೆಂಟ್ನಲ್ಲಿ ನೀರುಳಿಸುವ ಪ್ರಯತ್ನ ಪಡಬೇಕಾದ ಅತ್ಯವಶ್ಯಕತೆ ಇದೆ.ಕೃಷಿಯಲ್ಲೂ ಯಥೇಚ್ಛವಾಗಿ ನೀರು ಬಳಕೆ ಮಾಡಬೇಡಿ. ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟನ್ನು ಬಳಕೆ ಮಾಡಿ. ಕೊಳವೆಬಾವಿಯಿಂದ ಬೇಕಾಬಿಟ್ಟಿಯಾಗಿ ನೀರೆತ್ತಬೇಡಿ, ಉಚಿತ ವಿದ್ಯುತ್ ನೆಪದಲ್ಲಿ ಕೊಳವೆಬಾವಿಯನ್ನೇ ಬರಿದು ಮಾಡಬೇಡಿ. ಈ ಪರಿಸರ, ಸಮಾಜದ ಮೇಲೂ ಕಾಳಜಿ ಇರಲಿ. ನೀರು ಉಳಿಸಲು ಈಗ ಹೀಗೆ ಮಾಡಿ…
ಎಚ್ಚರಿಕೆಗಳು ಹೀಗೆ ಇರಲಿ:
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…