ನೀರು(Water) ಜೀವ ಜಲ. ಈಗಲೇ ಎಚ್ಚರವಾಗಿ, ಹಲವು ಕಡೆ ನೀರಿಗೆ ಹಾಹಾಕಾರವೆದ್ದಿದೆ(Water Crisis). ಕೆಲವು ಕಡೆ ನೀರಿಲ್ಲದೆ ಪರದಾಟ ಶುರುವಾಗಿದೆ. ನೀರಿನ ಮೂಲ(Water source) ಮಾರ್ಚ್ ಮೊದಲರ್ಧದಲ್ಲೇ ಈ ಬಾರಿ ಬರಿದಾಗಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಬೆಂಗಳೂರಿಗೆ(Bengaluru) ನೀರುಣಿಸುವ KRS ಕೂಡಾ ಬರಿದಾಗಲಿದೆ. ಪ್ರಕೃತಿ ಮುನಿಸಿಕೊಂಡು ಮಳೆಯ(Rain) ಕೃಪೆ ತೋರದೇ ಇದ್ದರೆ ಜೀವನದ ಸಂಕಷ್ಟ ಹೇಳತೀರದಂತಾಗಲಿದೆ, ಕುಡಿಯುವ ನೀರಿಗೂ(Drinking water) ಸಂಕಷ್ಟ ಎದುರಾಗಲಿದೆ. ಗುಳೇ(Migration) ಹೋಗುವ ಪರಿಸ್ಥಿತಿ ಬಂದರೂ ಬರಬಹುದು. ಇದಕ್ಕಾಗಿ ಈಗಲೇ ಎಚ್ಚರವಾಗಿ ನೀರಿನ ಬಗ್ಗೆ ಇರಲಿ ಎಚ್ಚರ.
ಇದು ಎಚ್ಚರಿಕೆ ಕರೆಗಂಟೆ, ಪ್ರತಿಯೊಬ್ಬರೂ ನೀರಿನ ಮಿತಬಳಕೆ ಬಗ್ಗೆ ಯೋಚಿಸಿ, ತಮ್ಮ ತಮ್ಮ ಮನೆ, ಅಪಾರ್ಟ್ಮೆಂಟ್ನಲ್ಲಿ ನೀರುಳಿಸುವ ಪ್ರಯತ್ನ ಪಡಬೇಕಾದ ಅತ್ಯವಶ್ಯಕತೆ ಇದೆ.ಕೃಷಿಯಲ್ಲೂ ಯಥೇಚ್ಛವಾಗಿ ನೀರು ಬಳಕೆ ಮಾಡಬೇಡಿ. ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟನ್ನು ಬಳಕೆ ಮಾಡಿ. ಕೊಳವೆಬಾವಿಯಿಂದ ಬೇಕಾಬಿಟ್ಟಿಯಾಗಿ ನೀರೆತ್ತಬೇಡಿ, ಉಚಿತ ವಿದ್ಯುತ್ ನೆಪದಲ್ಲಿ ಕೊಳವೆಬಾವಿಯನ್ನೇ ಬರಿದು ಮಾಡಬೇಡಿ. ಈ ಪರಿಸರ, ಸಮಾಜದ ಮೇಲೂ ಕಾಳಜಿ ಇರಲಿ. ನೀರು ಉಳಿಸಲು ಈಗ ಹೀಗೆ ಮಾಡಿ…
ಎಚ್ಚರಿಕೆಗಳು ಹೀಗೆ ಇರಲಿ:
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…