ನೀರು(Water) ಜೀವ ಜಲ. ಈಗಲೇ ಎಚ್ಚರವಾಗಿ, ಹಲವು ಕಡೆ ನೀರಿಗೆ ಹಾಹಾಕಾರವೆದ್ದಿದೆ(Water Crisis). ಕೆಲವು ಕಡೆ ನೀರಿಲ್ಲದೆ ಪರದಾಟ ಶುರುವಾಗಿದೆ. ನೀರಿನ ಮೂಲ(Water source) ಮಾರ್ಚ್ ಮೊದಲರ್ಧದಲ್ಲೇ ಈ ಬಾರಿ ಬರಿದಾಗಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಬೆಂಗಳೂರಿಗೆ(Bengaluru) ನೀರುಣಿಸುವ KRS ಕೂಡಾ ಬರಿದಾಗಲಿದೆ. ಪ್ರಕೃತಿ ಮುನಿಸಿಕೊಂಡು ಮಳೆಯ(Rain) ಕೃಪೆ ತೋರದೇ ಇದ್ದರೆ ಜೀವನದ ಸಂಕಷ್ಟ ಹೇಳತೀರದಂತಾಗಲಿದೆ, ಕುಡಿಯುವ ನೀರಿಗೂ(Drinking water) ಸಂಕಷ್ಟ ಎದುರಾಗಲಿದೆ. ಗುಳೇ(Migration) ಹೋಗುವ ಪರಿಸ್ಥಿತಿ ಬಂದರೂ ಬರಬಹುದು. ಇದಕ್ಕಾಗಿ ಈಗಲೇ ಎಚ್ಚರವಾಗಿ ನೀರಿನ ಬಗ್ಗೆ ಇರಲಿ ಎಚ್ಚರ.
ಇದು ಎಚ್ಚರಿಕೆ ಕರೆಗಂಟೆ, ಪ್ರತಿಯೊಬ್ಬರೂ ನೀರಿನ ಮಿತಬಳಕೆ ಬಗ್ಗೆ ಯೋಚಿಸಿ, ತಮ್ಮ ತಮ್ಮ ಮನೆ, ಅಪಾರ್ಟ್ಮೆಂಟ್ನಲ್ಲಿ ನೀರುಳಿಸುವ ಪ್ರಯತ್ನ ಪಡಬೇಕಾದ ಅತ್ಯವಶ್ಯಕತೆ ಇದೆ.ಕೃಷಿಯಲ್ಲೂ ಯಥೇಚ್ಛವಾಗಿ ನೀರು ಬಳಕೆ ಮಾಡಬೇಡಿ. ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟನ್ನು ಬಳಕೆ ಮಾಡಿ. ಕೊಳವೆಬಾವಿಯಿಂದ ಬೇಕಾಬಿಟ್ಟಿಯಾಗಿ ನೀರೆತ್ತಬೇಡಿ, ಉಚಿತ ವಿದ್ಯುತ್ ನೆಪದಲ್ಲಿ ಕೊಳವೆಬಾವಿಯನ್ನೇ ಬರಿದು ಮಾಡಬೇಡಿ. ಈ ಪರಿಸರ, ಸಮಾಜದ ಮೇಲೂ ಕಾಳಜಿ ಇರಲಿ. ನೀರು ಉಳಿಸಲು ಈಗ ಹೀಗೆ ಮಾಡಿ…
ಎಚ್ಚರಿಕೆಗಳು ಹೀಗೆ ಇರಲಿ:
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…