ನೀರು(Water) ಜೀವ ಜಲ. ಈಗಲೇ ಎಚ್ಚರವಾಗಿ, ಹಲವು ಕಡೆ ನೀರಿಗೆ ಹಾಹಾಕಾರವೆದ್ದಿದೆ(Water Crisis). ಕೆಲವು ಕಡೆ ನೀರಿಲ್ಲದೆ ಪರದಾಟ ಶುರುವಾಗಿದೆ. ನೀರಿನ ಮೂಲ(Water source) ಮಾರ್ಚ್ ಮೊದಲರ್ಧದಲ್ಲೇ ಈ ಬಾರಿ ಬರಿದಾಗಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಬೆಂಗಳೂರಿಗೆ(Bengaluru) ನೀರುಣಿಸುವ KRS ಕೂಡಾ ಬರಿದಾಗಲಿದೆ. ಪ್ರಕೃತಿ ಮುನಿಸಿಕೊಂಡು ಮಳೆಯ(Rain) ಕೃಪೆ ತೋರದೇ ಇದ್ದರೆ ಜೀವನದ ಸಂಕಷ್ಟ ಹೇಳತೀರದಂತಾಗಲಿದೆ, ಕುಡಿಯುವ ನೀರಿಗೂ(Drinking water) ಸಂಕಷ್ಟ ಎದುರಾಗಲಿದೆ. ಗುಳೇ(Migration) ಹೋಗುವ ಪರಿಸ್ಥಿತಿ ಬಂದರೂ ಬರಬಹುದು. ಇದಕ್ಕಾಗಿ ಈಗಲೇ ಎಚ್ಚರವಾಗಿ ನೀರಿನ ಬಗ್ಗೆ ಇರಲಿ ಎಚ್ಚರ.
ಇದು ಎಚ್ಚರಿಕೆ ಕರೆಗಂಟೆ, ಪ್ರತಿಯೊಬ್ಬರೂ ನೀರಿನ ಮಿತಬಳಕೆ ಬಗ್ಗೆ ಯೋಚಿಸಿ, ತಮ್ಮ ತಮ್ಮ ಮನೆ, ಅಪಾರ್ಟ್ಮೆಂಟ್ನಲ್ಲಿ ನೀರುಳಿಸುವ ಪ್ರಯತ್ನ ಪಡಬೇಕಾದ ಅತ್ಯವಶ್ಯಕತೆ ಇದೆ.ಕೃಷಿಯಲ್ಲೂ ಯಥೇಚ್ಛವಾಗಿ ನೀರು ಬಳಕೆ ಮಾಡಬೇಡಿ. ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟನ್ನು ಬಳಕೆ ಮಾಡಿ. ಕೊಳವೆಬಾವಿಯಿಂದ ಬೇಕಾಬಿಟ್ಟಿಯಾಗಿ ನೀರೆತ್ತಬೇಡಿ, ಉಚಿತ ವಿದ್ಯುತ್ ನೆಪದಲ್ಲಿ ಕೊಳವೆಬಾವಿಯನ್ನೇ ಬರಿದು ಮಾಡಬೇಡಿ. ಈ ಪರಿಸರ, ಸಮಾಜದ ಮೇಲೂ ಕಾಳಜಿ ಇರಲಿ. ನೀರು ಉಳಿಸಲು ಈಗ ಹೀಗೆ ಮಾಡಿ…
ಎಚ್ಚರಿಕೆಗಳು ಹೀಗೆ ಇರಲಿ:
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…