ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ವಿಶೇಷ ಒತ್ತು ನೀಡಿ ಸರ್ಕಾರದ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಕುಶಾಲನಗರ, ಮಸಗೋಡು, ಯಲಕನೂರು, ಕಣಿವೆ ರಸ್ತೆ ಅಭಿವೃದ್ಧಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿ, ಮಳವಳ್ಳಿ, ಆನೇಕಲ್ ತಾಲೂಕಿನ ಪ್ರಜಾಸೌಧ ಕಟ್ಟಡಗಳಿಗೆ ಅನುಮೋದನೆ ನೀಡಲಾಗಿದೆ.
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…