ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ವಿಶೇಷ ಒತ್ತು ನೀಡಿ ಸರ್ಕಾರದ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಕುಶಾಲನಗರ, ಮಸಗೋಡು, ಯಲಕನೂರು, ಕಣಿವೆ ರಸ್ತೆ ಅಭಿವೃದ್ಧಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿ, ಮಳವಳ್ಳಿ, ಆನೇಕಲ್ ತಾಲೂಕಿನ ಪ್ರಜಾಸೌಧ ಕಟ್ಟಡಗಳಿಗೆ ಅನುಮೋದನೆ ನೀಡಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…