ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ವಿಶೇಷ ಒತ್ತು ನೀಡಿ ಸರ್ಕಾರದ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಕುಶಾಲನಗರ, ಮಸಗೋಡು, ಯಲಕನೂರು, ಕಣಿವೆ ರಸ್ತೆ ಅಭಿವೃದ್ಧಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿ, ಮಳವಳ್ಳಿ, ಆನೇಕಲ್ ತಾಲೂಕಿನ ಪ್ರಜಾಸೌಧ ಕಟ್ಟಡಗಳಿಗೆ ಅನುಮೋದನೆ ನೀಡಲಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…