MIRROR FOCUS

ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್  ಸೂಚಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ 3 ದಿನಗಳಲ್ಲಿ ಕುಡಿಯುವ ಸಮಸ್ಯೆ ಕುರಿತಂತೆ ವರದಿ ಸಲ್ಲಿಸುವಂತೆ ಪಾಲಿಕೆಯ ಆಯುಕ್ತರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

1 hour ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

8 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

8 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

8 hours ago

ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

18 hours ago