ಬಾಟಲ್ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ ತಿಳಿಸಿದೆ.…..ಮುಂದೆ ಓದಿ….
ಈ ಕುರಿತು ಸುದ್ದಿಗೋಷ್ಠಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 72 ಸುರಕ್ಷಿತ ಹಾಗೂ 90 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನೀರು ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್ಕ್ರೀಮ್ ಘಟಕಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…