Advertisement
ಸುದ್ದಿಗಳು

ಬಿಸಿಲ ಬೇಗೆಗೆ ಬಸವಳಿದ ವನ್ಯ ಜೀವಿಗಳು| ಪ್ರಾಣಿ-ಪಕ್ಷಿಗಳಿಗಾಗಿ ನೀರಿನ ತೊಟ್ಟಿ ನಿರ್ಮಿಸಿದ ಯುವಕರು | ಯುವಕರಿಂದ ಮಾದರಿ ಕೆಲಸ

Share

ಬಿಸಿಲ ಬೇಗೆಗೆ ವನ್ಯ ಜೀವಿಗಳು ಪರಿತಪಿಸುತ್ತಿವೆ. ಬಿಸಿಲ ನಾಡು ಬೀದರ್, ಗುಲ್ಬಾರ್ಗಾ, ಯಾದಗಿರಿ, ಬಿಜಾಪುರ ಜಿಲ್ಲೆಗಳಲ್ಲಿ ಈವರೆಗೆ ಮಳೆಯಾಗಿಲ್ಲ. ಜನತೆ ಹೇಗೂ ಮಾಡಿ ಅಲ್ಲಿ ಇಲ್ಲಿ ಹುಡುಕಿ ನೀರು ತಂದು ಜೀವಿಸುತ್ತಾರೆ. ಆದರೆ ಕಾಡು ಪ್ರಾಣಿಗಳ ಕಥೆ ಹೇಳತೀರದು. ಪ್ರಾಣಿಗಳ ವಾಸ ಸ್ಥಾನಕ್ಕೆ ಸಂಚಕಾರ ತಂದ ಮನುಜನೇ ಇದಕ್ಕೆ ಪರಿಹಾರ ಒದಗಿಸಬೇಕು.  ಬೀದರ್ ನ ಕೆಲ ಯುವಕರ ತಂಡ ಇಂತಹ ಒಳ್ಳೆ ಕೆಲಸಕ್ಕೆ ಕೈ ಹಾಕಿ ಸೈ ಎನಿಸಿಕೊಂಡಿದ್ದಾರೆ.

Advertisement

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲ ಆರ್ಭಟ  ಜಾಸ್ತಿ ಏರುತ್ತಲೇ ಇದೆ.  ಈ ಬಿಸಿಲಿನ ಬೇಗೆಗೆ ಕೇವಲ ಜನ ಮಾತ್ರವಲ್ಲ ಪ್ರಾಣೀ-ಪಕ್ಷಿಗಳು ಸಹ ಇದರಿಂದ ಸಮಸ್ಯೆ ಅನುಭವಿಸುತ್ತಿವೆ. ಅದರಲ್ಲೂ ಗಡಿ ನಾಡಿನ ಜಿಲ್ಲೆಗಳಲ್ಲಿ ಜನ ಹಾಗೂ ಜಾನುವಾರುಗಳು ಪರದಾಡುತ್ತಿವೆ.

ಗಡಿಜಿಲ್ಲೆ ಬೀದರ್‌ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಜನರಂತೂ ಯಾವಾಗ ಈ ಬೇಸಿಗೆ ಮುಗಿಯುತ್ತದೆ ಎಂದು  ಕಾದು ಕುಳಿತಿದ್ದಾರೆ.  ಹಾಗೆಯೇ, ಅವರು ತಮ್ಮ ಕೈಲಾದಷ್ಟು ಬೇಸಿಗೆಯ ಬೇಗಿಯಿಂದ ತಪ್ಪಿಸಿಕೊಳ್ಳಲು ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ ಪ್ರಾಣಿ-ಪಕ್ಷಿಗಳೇನು ಮಾಡಲು ಸಾಧ್ಯ?.

ಪ್ರಾಣಿ-ಪಕ್ಷಿಗಳು ಕಾಡಿನಲ್ಲಿ ಸಂಚಾರ ಮಾಡುವಾಗ ನೀರಿನ ಸಮಸ್ಯೆ ಆಗಬಾರದು ಎಂಬ ಉತ್ತಮ ಉದ್ದೇಶದೊಂದಿಗೆ ಈ ಕೆಲಸವನ್ನು ಮಾಡಿದ್ದು, ಜಿಲ್ಲೆಯ ಶಹಾಪುರ, ಅಮಲಾಪುರ, ನಾಗೂರ, ನಿರ್ಣಾ ಗ್ರಾಮದ ಬಳಿ‌ ಇರುವ ಮೀಸಲು ಅರಣ್ಯ ಪ್ರದೇಶದಲ್ಲಿ ತೊಟ್ಟಿ ನಿರ್ಮಾಣ ಮಾಡಲಾಗಿದೆ.

ಈ ತಂಡದ ಯುವಕರ ಪ್ರಕಾರ ಈ ಕಾಡಿನಲ್ಲಿ ಕೋತಿ, ಜಿಂಕೆ, ನವಿಲು, ಹಾವು, ಮುಂಗುಸಿ ಸೇರಿದಂತೆ ವಿವಿಧ ಜಾತಿಯ ಪ್ರಾಣಿ ಪಕ್ಷಿಗಳು ಇರುತ್ತವೆ. ಬೇಸಿಗೆಯಲ್ಲಿ ಅವುಗಳು ನೀರಿನ ಸಮಸ್ಯೆಯನ್ನು ಅನುಭವಿಸುತ್ತವೆ. ಅವುಗಳ ಈ ಸಮಸ್ಯೆ ಹೋಗಲಾಡಿಸುವುದು ನಮ್ಮ ಕರ್ತವ್ಯ. ಹಾಗಾಗಿ ಪ್ರತಿನಿತ್ಯ ತೊಟ್ಟಿಗೆ ನೀರು ಹಾಕುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

15 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago