ಡ್ರೋಣ್ ದೀದಿ ಕಾರ್ಯಕ್ರಮ ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ಕೈಗೊಂಡ ವಿನೂತನ ಪ್ರಯತ್ನವಾಗಿದ್ದು, ಈವರೆಗೆ 500 ಡ್ರೋಣ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಮಹಿಳೆಯರ ಸ್ವಾವಲಂಬನೆಯ ಜತೆಗೆ ಕೃಷಿ ಉತ್ಪಾದನೆ ಹೆಚ್ಚಿಸಲು ಪ್ರಸಕ್ತ ಕಾರ್ಯಕ್ರಮ ಪೂರಕವಾಗಿದೆ ಎಂದು ಹೇಳಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…