ಡ್ರೋಣ್ ದೀದಿ ಕಾರ್ಯಕ್ರಮ ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ಕೈಗೊಂಡ ವಿನೂತನ ಪ್ರಯತ್ನವಾಗಿದ್ದು, ಈವರೆಗೆ 500 ಡ್ರೋಣ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಮಹಿಳೆಯರ ಸ್ವಾವಲಂಬನೆಯ ಜತೆಗೆ ಕೃಷಿ ಉತ್ಪಾದನೆ ಹೆಚ್ಚಿಸಲು ಪ್ರಸಕ್ತ ಕಾರ್ಯಕ್ರಮ ಪೂರಕವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…