Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲಿ ಕೃಷಿಗೆ ಇಳಿದ ಡ್ರೋನ್‌ | ಎಲೆಚುಕ್ಕಿ ರೋಗ ಔಷಧ ಸಿಂಪಡಣೆಗೆ ಸಿದ್ಧವಾದ ಡ್ರೋನ್‌ |

Share

ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋನ್‌ ಪ್ರಯೋಗ ನಡೆಯುತ್ತಿದೆ. ಗುರುವಾರ ಸುಳ್ಯ ತಾಲೂಕಿನ ಕಳಂಜದ ಕೋಟೆಮುಂಡುಗಾರಿನಲ್ಲಿ ಮೊದಲ ಬಾರಿಗೆ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಕೃಷಿಕರು ಡ್ರೋನ್‌ ಬಗ್ಗೆ ಮಾಹಿತಿ ಪಡೆದುಕೊಂಡರು.

Advertisement
Advertisement
Advertisement
Advertisement

ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ಕೊರತೆಯಿಂದ ಹಲವಾರು ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದೇ ವೇಳೆ ಶೃಂಗೇರಿ ಮೊದಲಾದ ಕಡೆಗಳಲ್ಲಿ ಡ್ರೋನ್‌ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಡ್ರೋನ್‌ ಬಳಕೆ ಪ್ರಯತ್ನ ನಡೆದಿದೆ. ಮಲ್ಟಿಪ್ಲೆಕ್ಸ್‌ ಎಂ ಡ್ರೋನ್‌ ಸುಳ್ಯದ ಕಳಂಜದ ಕೃಷಿಕ ಸುದರ್ಶನ ಕೋಟೆ ಇವರ ನೇತೃತ್ವದಲ್ಲಿ  ತಂಡವು ಕೆಲಸ ಆರಂಭಿಸಿದೆ. ಈಗಾಗಲೇ ಹಲವು ಮಂದಿ ಕೃಷಿಕರು ಡ್ರೋನ್‌ ಮೂಲಕ ಔಷಧಿ ಸಿಂಪಡಣೆಗೆ ಆಸಕ್ತರಾಗಿದ್ದಾರೆ. ಸಿಂಪಡಣೆ ಕಾರ್ಯ ಆರಂಭವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…

7 hours ago

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

9 hours ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

9 hours ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

9 hours ago

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ…

9 hours ago

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

17 hours ago