ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋನ್ ಪ್ರಯೋಗ ನಡೆಯುತ್ತಿದೆ. ಗುರುವಾರ ಸುಳ್ಯ ತಾಲೂಕಿನ ಕಳಂಜದ ಕೋಟೆಮುಂಡುಗಾರಿನಲ್ಲಿ ಮೊದಲ ಬಾರಿಗೆ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಕೃಷಿಕರು ಡ್ರೋನ್ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ಕೊರತೆಯಿಂದ ಹಲವಾರು ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದೇ ವೇಳೆ ಶೃಂಗೇರಿ ಮೊದಲಾದ ಕಡೆಗಳಲ್ಲಿ ಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಡ್ರೋನ್ ಬಳಕೆ ಪ್ರಯತ್ನ ನಡೆದಿದೆ. ಮಲ್ಟಿಪ್ಲೆಕ್ಸ್ ಎಂ ಡ್ರೋನ್ ಸುಳ್ಯದ ಕಳಂಜದ ಕೃಷಿಕ ಸುದರ್ಶನ ಕೋಟೆ ಇವರ ನೇತೃತ್ವದಲ್ಲಿ ತಂಡವು ಕೆಲಸ ಆರಂಭಿಸಿದೆ. ಈಗಾಗಲೇ ಹಲವು ಮಂದಿ ಕೃಷಿಕರು ಡ್ರೋನ್ ಮೂಲಕ ಔಷಧಿ ಸಿಂಪಡಣೆಗೆ ಆಸಕ್ತರಾಗಿದ್ದಾರೆ. ಸಿಂಪಡಣೆ ಕಾರ್ಯ ಆರಂಭವಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…