ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರೋನ್ ಪ್ರಯೋಗ ನಡೆಯುತ್ತಿದೆ. ಗುರುವಾರ ಸುಳ್ಯ ತಾಲೂಕಿನ ಕಳಂಜದ ಕೋಟೆಮುಂಡುಗಾರಿನಲ್ಲಿ ಮೊದಲ ಬಾರಿಗೆ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಕೃಷಿಕರು ಡ್ರೋನ್ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಡಿಕೆ ಎಲೆಚುಕ್ಕಿ ರೋಗಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ಕೊರತೆಯಿಂದ ಹಲವಾರು ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಇದೇ ವೇಳೆ ಶೃಂಗೇರಿ ಮೊದಲಾದ ಕಡೆಗಳಲ್ಲಿ ಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಡ್ರೋನ್ ಬಳಕೆ ಪ್ರಯತ್ನ ನಡೆದಿದೆ. ಮಲ್ಟಿಪ್ಲೆಕ್ಸ್ ಎಂ ಡ್ರೋನ್ ಸುಳ್ಯದ ಕಳಂಜದ ಕೃಷಿಕ ಸುದರ್ಶನ ಕೋಟೆ ಇವರ ನೇತೃತ್ವದಲ್ಲಿ ತಂಡವು ಕೆಲಸ ಆರಂಭಿಸಿದೆ. ಈಗಾಗಲೇ ಹಲವು ಮಂದಿ ಕೃಷಿಕರು ಡ್ರೋನ್ ಮೂಲಕ ಔಷಧಿ ಸಿಂಪಡಣೆಗೆ ಆಸಕ್ತರಾಗಿದ್ದಾರೆ. ಸಿಂಪಡಣೆ ಕಾರ್ಯ ಆರಂಭವಾಗಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…