ಕೃಷಿ

ಭಾರತದಲ್ಲೂ ಕೃಷಿ ಬಳಕೆಗೆ ಬರಲಿದೆ ಡ್ರೋನ್‌ ತಂತ್ರಜ್ಞಾನ | ಭಾರತದ ಜೊತೆ ಇಸ್ರೇಲ್‌ ಸಹಯೋಗ | ಕರಾಗಿರುವ ರೈತರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಡ್ರೋನ್ ತಂತ್ರಜ್ಞಾನದ ಮೂಲಕ  ಕೃಷಿಯಲ್ಲಿನ ನಿಖರತೆಗೆ ಬೆಂಬಲ ಮತ್ತು ಸುಸ್ಥಿರ ಕೃಷಿ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಸಹಯೋಗಕ್ಕೆ ಚಾಲನೆ ದೊರೆತಿದೆ. ಹೀಗಾಗಿ ಭಾರತದಲ್ಲೂ ಡ್ರೋನ್‌ ತಂತ್ರಜ್ಞಾನದ ಮೂಲಕ ಕೃಷಿ ಅಭಿವೃದ್ಧಿಯ ಕನಸು ನನಸಾಗಲಿದೆ.

Advertisement
Advertisement

ಡ್ರೋನ್‌ ಮೂಲಕ ಮ್ಯಾಪಿಂಗ್ ಮಾಡುವುದು, ವಿವರವಾದ ಸಮೀಕ್ಷೆ, ಮಣ್ಣಿನ ಮ್ಯಾಪಿಂಗ್, ರೋಗ ಗುರುತಿಸುವಿಕೆ, ಸಸ್ಯದ ಒತ್ತಡ, ನೀರಿನ ನಿಯಂತ್ರಣ, ಸಸ್ಯದ ಶರೀರ ಶಾಸ್ತ್ರದ ಅಧ್ಯಯನ, ಸಸ್ಯದ ಸಂವೇದಕಗಳನ್ನು ಗುರುತಿಸುವುದು, ನ್ಯಾನೊ ತಂತ್ರಜ್ಞಾನದ ಬಳಕೆ ಇತ್ಯಾದಿಯಲ್ಲಿ ಇದು ರೈತರಿಗೆ ನೆರವಾಗುತ್ತದೆ.

ಈ ನಿಟ್ಟಿನಲ್ಲಿ ಪರಷ್ಕೃತ ಮಾರ್ಗಸೂಚಿಗಳ ಮೂಲಕ ಡ್ರೋನ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಇದೀಗ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಡ್ರೋನ್‌ಗಳನ್ನು ಖರೀದಿಸಲು ಮತ್ತು ಬಳಸಲು ಕೃಷಿಕರಲ್ಲಿ ಆಸಕ್ತಿಯನ್ನು  ಹುಟ್ಟುಹಾಕಿದೆ.

ಇಸ್ರೇಲ್ ಡ್ರೋನ್‌ಗಳ ಬಳಕೆಯಿಂದ ಪ್ರಯೋಜನ ಪಡೆದ ಪ್ರಮುಖ ರಾಷ್ಟಗಳಲ್ಲಿ ಒಂದಾಗಿದೆ. ಕರ್ನಾಟಕ ಸುಮಾರು 12.3 ದಶಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗುತ್ತಿದ್ದು,  ಡ್ರೋನ್ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ರೈತರಿಗೆ ಸಾಕಷ್ಟು ಸಹಾಯ ಮಾಡುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

1 day ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

1 day ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

1 day ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

1 day ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

1 day ago