Advertisement
ಕೃಷಿ

ಭಾರತದಲ್ಲೂ ಕೃಷಿ ಬಳಕೆಗೆ ಬರಲಿದೆ ಡ್ರೋನ್‌ ತಂತ್ರಜ್ಞಾನ | ಭಾರತದ ಜೊತೆ ಇಸ್ರೇಲ್‌ ಸಹಯೋಗ | ಕರಾಗಿರುವ ರೈತರು

Share

ಡ್ರೋನ್ ತಂತ್ರಜ್ಞಾನದ ಮೂಲಕ  ಕೃಷಿಯಲ್ಲಿನ ನಿಖರತೆಗೆ ಬೆಂಬಲ ಮತ್ತು ಸುಸ್ಥಿರ ಕೃಷಿ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಸಹಯೋಗಕ್ಕೆ ಚಾಲನೆ ದೊರೆತಿದೆ. ಹೀಗಾಗಿ ಭಾರತದಲ್ಲೂ ಡ್ರೋನ್‌ ತಂತ್ರಜ್ಞಾನದ ಮೂಲಕ ಕೃಷಿ ಅಭಿವೃದ್ಧಿಯ ಕನಸು ನನಸಾಗಲಿದೆ.

Advertisement
Advertisement

ಡ್ರೋನ್‌ ಮೂಲಕ ಮ್ಯಾಪಿಂಗ್ ಮಾಡುವುದು, ವಿವರವಾದ ಸಮೀಕ್ಷೆ, ಮಣ್ಣಿನ ಮ್ಯಾಪಿಂಗ್, ರೋಗ ಗುರುತಿಸುವಿಕೆ, ಸಸ್ಯದ ಒತ್ತಡ, ನೀರಿನ ನಿಯಂತ್ರಣ, ಸಸ್ಯದ ಶರೀರ ಶಾಸ್ತ್ರದ ಅಧ್ಯಯನ, ಸಸ್ಯದ ಸಂವೇದಕಗಳನ್ನು ಗುರುತಿಸುವುದು, ನ್ಯಾನೊ ತಂತ್ರಜ್ಞಾನದ ಬಳಕೆ ಇತ್ಯಾದಿಯಲ್ಲಿ ಇದು ರೈತರಿಗೆ ನೆರವಾಗುತ್ತದೆ.

Advertisement

ಈ ನಿಟ್ಟಿನಲ್ಲಿ ಪರಷ್ಕೃತ ಮಾರ್ಗಸೂಚಿಗಳ ಮೂಲಕ ಡ್ರೋನ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಇದೀಗ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಡ್ರೋನ್‌ಗಳನ್ನು ಖರೀದಿಸಲು ಮತ್ತು ಬಳಸಲು ಕೃಷಿಕರಲ್ಲಿ ಆಸಕ್ತಿಯನ್ನು  ಹುಟ್ಟುಹಾಕಿದೆ.

ಇಸ್ರೇಲ್ ಡ್ರೋನ್‌ಗಳ ಬಳಕೆಯಿಂದ ಪ್ರಯೋಜನ ಪಡೆದ ಪ್ರಮುಖ ರಾಷ್ಟಗಳಲ್ಲಿ ಒಂದಾಗಿದೆ. ಕರ್ನಾಟಕ ಸುಮಾರು 12.3 ದಶಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗುತ್ತಿದ್ದು,  ಡ್ರೋನ್ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ರೈತರಿಗೆ ಸಾಕಷ್ಟು ಸಹಾಯ ಮಾಡುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

7 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

7 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

8 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

8 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

8 hours ago