Advertisement
ಕೃಷಿ

ಭಾರತದಲ್ಲೂ ಕೃಷಿ ಬಳಕೆಗೆ ಬರಲಿದೆ ಡ್ರೋನ್‌ ತಂತ್ರಜ್ಞಾನ | ಭಾರತದ ಜೊತೆ ಇಸ್ರೇಲ್‌ ಸಹಯೋಗ | ಕರಾಗಿರುವ ರೈತರು

Share

ಡ್ರೋನ್ ತಂತ್ರಜ್ಞಾನದ ಮೂಲಕ  ಕೃಷಿಯಲ್ಲಿನ ನಿಖರತೆಗೆ ಬೆಂಬಲ ಮತ್ತು ಸುಸ್ಥಿರ ಕೃಷಿ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಸಹಯೋಗಕ್ಕೆ ಚಾಲನೆ ದೊರೆತಿದೆ. ಹೀಗಾಗಿ ಭಾರತದಲ್ಲೂ ಡ್ರೋನ್‌ ತಂತ್ರಜ್ಞಾನದ ಮೂಲಕ ಕೃಷಿ ಅಭಿವೃದ್ಧಿಯ ಕನಸು ನನಸಾಗಲಿದೆ.

ಡ್ರೋನ್‌ ಮೂಲಕ ಮ್ಯಾಪಿಂಗ್ ಮಾಡುವುದು, ವಿವರವಾದ ಸಮೀಕ್ಷೆ, ಮಣ್ಣಿನ ಮ್ಯಾಪಿಂಗ್, ರೋಗ ಗುರುತಿಸುವಿಕೆ, ಸಸ್ಯದ ಒತ್ತಡ, ನೀರಿನ ನಿಯಂತ್ರಣ, ಸಸ್ಯದ ಶರೀರ ಶಾಸ್ತ್ರದ ಅಧ್ಯಯನ, ಸಸ್ಯದ ಸಂವೇದಕಗಳನ್ನು ಗುರುತಿಸುವುದು, ನ್ಯಾನೊ ತಂತ್ರಜ್ಞಾನದ ಬಳಕೆ ಇತ್ಯಾದಿಯಲ್ಲಿ ಇದು ರೈತರಿಗೆ ನೆರವಾಗುತ್ತದೆ.

ಈ ನಿಟ್ಟಿನಲ್ಲಿ ಪರಷ್ಕೃತ ಮಾರ್ಗಸೂಚಿಗಳ ಮೂಲಕ ಡ್ರೋನ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಇದೀಗ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಡ್ರೋನ್‌ಗಳನ್ನು ಖರೀದಿಸಲು ಮತ್ತು ಬಳಸಲು ಕೃಷಿಕರಲ್ಲಿ ಆಸಕ್ತಿಯನ್ನು  ಹುಟ್ಟುಹಾಕಿದೆ.

ಇಸ್ರೇಲ್ ಡ್ರೋನ್‌ಗಳ ಬಳಕೆಯಿಂದ ಪ್ರಯೋಜನ ಪಡೆದ ಪ್ರಮುಖ ರಾಷ್ಟಗಳಲ್ಲಿ ಒಂದಾಗಿದೆ. ಕರ್ನಾಟಕ ಸುಮಾರು 12.3 ದಶಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗುತ್ತಿದ್ದು,  ಡ್ರೋನ್ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ರೈತರಿಗೆ ಸಾಕಷ್ಟು ಸಹಾಯ ಮಾಡುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

23 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago