Advertisement
ಕೃಷಿ

ಭಾರತದಲ್ಲೂ ಕೃಷಿ ಬಳಕೆಗೆ ಬರಲಿದೆ ಡ್ರೋನ್‌ ತಂತ್ರಜ್ಞಾನ | ಭಾರತದ ಜೊತೆ ಇಸ್ರೇಲ್‌ ಸಹಯೋಗ | ಕರಾಗಿರುವ ರೈತರು

Share

ಡ್ರೋನ್ ತಂತ್ರಜ್ಞಾನದ ಮೂಲಕ  ಕೃಷಿಯಲ್ಲಿನ ನಿಖರತೆಗೆ ಬೆಂಬಲ ಮತ್ತು ಸುಸ್ಥಿರ ಕೃಷಿ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಸಹಯೋಗಕ್ಕೆ ಚಾಲನೆ ದೊರೆತಿದೆ. ಹೀಗಾಗಿ ಭಾರತದಲ್ಲೂ ಡ್ರೋನ್‌ ತಂತ್ರಜ್ಞಾನದ ಮೂಲಕ ಕೃಷಿ ಅಭಿವೃದ್ಧಿಯ ಕನಸು ನನಸಾಗಲಿದೆ.

ಡ್ರೋನ್‌ ಮೂಲಕ ಮ್ಯಾಪಿಂಗ್ ಮಾಡುವುದು, ವಿವರವಾದ ಸಮೀಕ್ಷೆ, ಮಣ್ಣಿನ ಮ್ಯಾಪಿಂಗ್, ರೋಗ ಗುರುತಿಸುವಿಕೆ, ಸಸ್ಯದ ಒತ್ತಡ, ನೀರಿನ ನಿಯಂತ್ರಣ, ಸಸ್ಯದ ಶರೀರ ಶಾಸ್ತ್ರದ ಅಧ್ಯಯನ, ಸಸ್ಯದ ಸಂವೇದಕಗಳನ್ನು ಗುರುತಿಸುವುದು, ನ್ಯಾನೊ ತಂತ್ರಜ್ಞಾನದ ಬಳಕೆ ಇತ್ಯಾದಿಯಲ್ಲಿ ಇದು ರೈತರಿಗೆ ನೆರವಾಗುತ್ತದೆ.

Advertisement

ಈ ನಿಟ್ಟಿನಲ್ಲಿ ಪರಷ್ಕೃತ ಮಾರ್ಗಸೂಚಿಗಳ ಮೂಲಕ ಡ್ರೋನ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಇದೀಗ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಡ್ರೋನ್‌ಗಳನ್ನು ಖರೀದಿಸಲು ಮತ್ತು ಬಳಸಲು ಕೃಷಿಕರಲ್ಲಿ ಆಸಕ್ತಿಯನ್ನು  ಹುಟ್ಟುಹಾಕಿದೆ.

ಇಸ್ರೇಲ್ ಡ್ರೋನ್‌ಗಳ ಬಳಕೆಯಿಂದ ಪ್ರಯೋಜನ ಪಡೆದ ಪ್ರಮುಖ ರಾಷ್ಟಗಳಲ್ಲಿ ಒಂದಾಗಿದೆ. ಕರ್ನಾಟಕ ಸುಮಾರು 12.3 ದಶಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮಾಡಲಾಗುತ್ತಿದ್ದು,  ಡ್ರೋನ್ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ರೈತರಿಗೆ ಸಾಕಷ್ಟು ಸಹಾಯ ಮಾಡುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago