Advertisement
MIRROR FOCUS

ಹಾವೇರಿ ಜಿಲ್ಲೆಗೆ ಬರಗಾಲದ ಛಾಯೆ | ಈಗಲೇ ಬತ್ತಿದ ಜೀವನಾಡಿ ವರದಾ ನದಿ | ನೀರಿಲ್ಲದೆ ಜನ-ಜಾನುವಾರುಗಳ ಪರದಾಟ |

Share

ರಾಜ್ಯಕ್ಕೆ ಈ ಬಾರಿ ತೀವ್ರಮಟ್ಟದ ಬರಗಾಲ(Drought) ಕಾಡುವ ಭೀತಿ ಎದುರಾಗಿದೆ. ಮಳೆಗಾಲಕ್ಕೆ(Rain Season) ಇನ್ನು ಮೂರರಿಂದ ನಾಲ್ಕು ತಿಂಗಳುಗಳು ಬಾಕಿ ಇವೆ. ಆದರೆ ನೀರಿನ ಕೊರತೆ(Water Scarcity) ಈಗಾಗಗಲೇ ಹೈರಣಾಗಿಸಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಬರಗಾಲದ ಛಾಯೆ ಆವರಿಸಿದೆ. ಇನ್ನೂ ಹಾವೇರಿ (Haveri) ಜಿಲ್ಲೆಯ ಜೀವನದಿ ವರದಾ ನದಿಯ (Varada River) ಒಡಲು ಬರಿದಾಗುತ್ತಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ (Drinking Water Problem) ಪರಿಸ್ಥಿತಿ ನಿರ್ಮಾಣವಾಗಿದೆ.

Advertisement
Advertisement

ವರದಾ ನದಿಗೆ ನಿರ್ಮಿಸಲಾಗಿದ್ದ ಚೆಕ್ ಡ್ಯಾಂಗಳಲ್ಲೂ ನೀರು ಖಾಲಿಯಾಗಿದೆ. ಜಿಲ್ಲೆಯ 15 ಕ್ಕೂ ಅಧಿಕ ಚೆಕ್ ಡ್ಯಾಂಗಳು ನೀರಿಲ್ಲದೆ ಬರಿದಾಗಿವೆ. ವರದಾ ನದಿಯಿಂದ ದೇವಗಿರಿ, ಯಲ್ಲಾಪುರ ಮನ್ನಂಗಿ ಮತ್ತು ಮೇಳಗಟ್ಟಿಗೆ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆ ಮೂಲಕ ನೀರನ್ನು ಗ್ರಾಮಗಳಿಗೆ ಒದಗಿಸಲಾಗುತ್ತಿತ್ತು. ಈಗ ವರದಾ ನದಿ ಸಂಪೂರ್ಣವಾಗಿ ಖಾಲಿಯಾಗಿದ್ದು ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಇನ್ನೂ ರೈತರು ಕೃಷಿಗಾಗಿ ಪಂಪ್‍ಗಳನ್ನು ಬಳಸಿ ಇರುವ ನೀರನ್ನೂ ಖಾಲಿ ಮಾಡುತ್ತಿದ್ದಾರೆ. ಈಗಾಗಲೇ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಹನಿ ನೀರಿಗೂ ಪದದಾಡುವ ಪರಸ್ಥಿತಿ ನಿರ್ಮಾಣವಾಗುವ ಭೀತಿ ಕಾಡುತ್ತಿದೆ.

  • ಅಂತರ್ಜಾಲ ಮಾಹಿತಿ

Due to the lack of rain in the state this time, many districts are under the shadow of drought. Still Varada River is draining the life of Haveri district and people and cattle are facing drinking water problem.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

7 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago