Advertisement
MIRROR FOCUS

ಹಾವೇರಿ ಜಿಲ್ಲೆಗೆ ಬರಗಾಲದ ಛಾಯೆ | ಈಗಲೇ ಬತ್ತಿದ ಜೀವನಾಡಿ ವರದಾ ನದಿ | ನೀರಿಲ್ಲದೆ ಜನ-ಜಾನುವಾರುಗಳ ಪರದಾಟ |

Share

ರಾಜ್ಯಕ್ಕೆ ಈ ಬಾರಿ ತೀವ್ರಮಟ್ಟದ ಬರಗಾಲ(Drought) ಕಾಡುವ ಭೀತಿ ಎದುರಾಗಿದೆ. ಮಳೆಗಾಲಕ್ಕೆ(Rain Season) ಇನ್ನು ಮೂರರಿಂದ ನಾಲ್ಕು ತಿಂಗಳುಗಳು ಬಾಕಿ ಇವೆ. ಆದರೆ ನೀರಿನ ಕೊರತೆ(Water Scarcity) ಈಗಾಗಗಲೇ ಹೈರಣಾಗಿಸಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಬರಗಾಲದ ಛಾಯೆ ಆವರಿಸಿದೆ. ಇನ್ನೂ ಹಾವೇರಿ (Haveri) ಜಿಲ್ಲೆಯ ಜೀವನದಿ ವರದಾ ನದಿಯ (Varada River) ಒಡಲು ಬರಿದಾಗುತ್ತಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ (Drinking Water Problem) ಪರಿಸ್ಥಿತಿ ನಿರ್ಮಾಣವಾಗಿದೆ.

ವರದಾ ನದಿಗೆ ನಿರ್ಮಿಸಲಾಗಿದ್ದ ಚೆಕ್ ಡ್ಯಾಂಗಳಲ್ಲೂ ನೀರು ಖಾಲಿಯಾಗಿದೆ. ಜಿಲ್ಲೆಯ 15 ಕ್ಕೂ ಅಧಿಕ ಚೆಕ್ ಡ್ಯಾಂಗಳು ನೀರಿಲ್ಲದೆ ಬರಿದಾಗಿವೆ. ವರದಾ ನದಿಯಿಂದ ದೇವಗಿರಿ, ಯಲ್ಲಾಪುರ ಮನ್ನಂಗಿ ಮತ್ತು ಮೇಳಗಟ್ಟಿಗೆ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆ ಮೂಲಕ ನೀರನ್ನು ಗ್ರಾಮಗಳಿಗೆ ಒದಗಿಸಲಾಗುತ್ತಿತ್ತು. ಈಗ ವರದಾ ನದಿ ಸಂಪೂರ್ಣವಾಗಿ ಖಾಲಿಯಾಗಿದ್ದು ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಇನ್ನೂ ರೈತರು ಕೃಷಿಗಾಗಿ ಪಂಪ್‍ಗಳನ್ನು ಬಳಸಿ ಇರುವ ನೀರನ್ನೂ ಖಾಲಿ ಮಾಡುತ್ತಿದ್ದಾರೆ. ಈಗಾಗಲೇ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಹನಿ ನೀರಿಗೂ ಪದದಾಡುವ ಪರಸ್ಥಿತಿ ನಿರ್ಮಾಣವಾಗುವ ಭೀತಿ ಕಾಡುತ್ತಿದೆ.

  • ಅಂತರ್ಜಾಲ ಮಾಹಿತಿ

Due to the lack of rain in the state this time, many districts are under the shadow of drought. Still Varada River is draining the life of Haveri district and people and cattle are facing drinking water problem.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

5 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

23 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago