ದುಬೈ ಆಡಳಿತವು ನಗರವನ್ನು ಸ್ವಚ್ಛವಾಗಿಡಲು ಕೆಲವು ಹೊಸ ನಿಯಮವನ್ನು ಜಾರಿಗೊಳಿಸಿದೆ. ಜನರು ತಮ್ಮ ಬಾಲ್ಕನಿಯಲ್ಲಿ ಅಥವಾ ಕಿಟಕಿ ಮೇಲೆ ಬಟ್ಟೆಯನ್ನು ಒಣಗಿಸಬಾರದು ಎಂಬ ಖಡಕ್ ನಿಯಮವೊಂದಲ್ಲದೆ ಬಾಲ್ಕನಿಯಲ್ಲಿ ಪಕ್ಷಿ ಹುಳಗಳನ್ನು ಇಡಬಾರದು ಎಂದು ದುಬೈ ಮುನ್ಸಿಪಾಲಿಟಿ ಮಾಹಿತಿಯನ್ನು ನೀಡಿದೆ.
ನಿಯಮವನ್ನು ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸಲಾಗುವುದು ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಅಪರಾಧಿಗಳು 10 ಸಾವಿರದಿಂದ 30 ಸಾವಿರದವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಬಾಲ್ಕನಿಯಲ್ಲಿ ಸಿಗರೇಟ್ ಅಥವಾ ಸಿಗರೇಟ್ ಬೂದಿಯನ್ನು ಬಾಲ್ಕನಿಯಲ್ಲಿ ಬೀಳಿಸುವುದು , ಕಸವನ್ನು ಬಾಲ್ಕನಿಯಲ್ಲಿ ಎಸೆಯುವುದು, ಕೊಳಕು ನೀರನ್ನು ಬಿಡುವುದು ಅಥವಾ ಪಕ್ಷಿಗಳಿಗೆ ಆಹಾರ ನೀಡುವುದು ಇತ್ಯಾದಿಯನ್ನು ಮಾಡುವುದು ಅಪರಾಧವೆಂದು ದುಬೈ ಆಡಳಿತವು ಮಾಹಿತಿಯನ್ನು ನೀಡಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…