ರಾಷ್ಟ್ರೀಯ

ಮನೆಯ ಬಾಲ್ಕನಿಯಲ್ಲಿ ಬಟ್ಟೆಯನ್ನು ಒಣಗಿಸುವಂತಿಲ್ಲ…! | ನಿಯಮ ಪಾಲಿಸದಿದ್ದರೆ ದಂಡ….! | ದುಬೈಯಲ್ಲಿ ನೂತನ ನಿಯಮ |

Share

ದುಬೈ ಆಡಳಿತವು ನಗರವನ್ನು ಸ್ವಚ್ಛವಾಗಿಡಲು ಕೆಲವು ಹೊಸ ನಿಯಮವನ್ನು ಜಾರಿಗೊಳಿಸಿದೆ. ಜನರು ತಮ್ಮ ಬಾಲ್ಕನಿಯಲ್ಲಿ ಅಥವಾ ಕಿಟಕಿ ಮೇಲೆ ಬಟ್ಟೆಯನ್ನು ಒಣಗಿಸಬಾರದು ಎಂಬ ಖಡಕ್ ನಿಯಮವೊಂದಲ್ಲದೆ ಬಾಲ್ಕನಿಯಲ್ಲಿ ಪಕ್ಷಿ ಹುಳಗಳನ್ನು ಇಡಬಾರದು ಎಂದು ದುಬೈ ಮುನ್ಸಿಪಾಲಿಟಿ ಮಾಹಿತಿಯನ್ನು ನೀಡಿದೆ.

ನಿಯಮವನ್ನು ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸಲಾಗುವುದು ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಅಪರಾಧಿಗಳು 10 ಸಾವಿರದಿಂದ 30 ಸಾವಿರದವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಬಾಲ್ಕನಿಯಲ್ಲಿ ಸಿಗರೇಟ್ ಅಥವಾ ಸಿಗರೇಟ್ ಬೂದಿಯನ್ನು ಬಾಲ್ಕನಿಯಲ್ಲಿ ಬೀಳಿಸುವುದು , ಕಸವನ್ನು ಬಾಲ್ಕನಿಯಲ್ಲಿ ಎಸೆಯುವುದು,  ಕೊಳಕು ನೀರನ್ನು ಬಿಡುವುದು ಅಥವಾ ಪಕ್ಷಿಗಳಿಗೆ ಆಹಾರ ನೀಡುವುದು ಇತ್ಯಾದಿಯನ್ನು ಮಾಡುವುದು ಅಪರಾಧವೆಂದು ದುಬೈ ಆಡಳಿತವು ಮಾಹಿತಿಯನ್ನು ನೀಡಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

35 minutes ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

49 minutes ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

55 minutes ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

1 hour ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

1 hour ago

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…

1 hour ago