ದುಬೈ ಆಡಳಿತವು ನಗರವನ್ನು ಸ್ವಚ್ಛವಾಗಿಡಲು ಕೆಲವು ಹೊಸ ನಿಯಮವನ್ನು ಜಾರಿಗೊಳಿಸಿದೆ. ಜನರು ತಮ್ಮ ಬಾಲ್ಕನಿಯಲ್ಲಿ ಅಥವಾ ಕಿಟಕಿ ಮೇಲೆ ಬಟ್ಟೆಯನ್ನು ಒಣಗಿಸಬಾರದು ಎಂಬ ಖಡಕ್ ನಿಯಮವೊಂದಲ್ಲದೆ ಬಾಲ್ಕನಿಯಲ್ಲಿ ಪಕ್ಷಿ ಹುಳಗಳನ್ನು ಇಡಬಾರದು ಎಂದು ದುಬೈ ಮುನ್ಸಿಪಾಲಿಟಿ ಮಾಹಿತಿಯನ್ನು ನೀಡಿದೆ.
ನಿಯಮವನ್ನು ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸಲಾಗುವುದು ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಅಪರಾಧಿಗಳು 10 ಸಾವಿರದಿಂದ 30 ಸಾವಿರದವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಬಾಲ್ಕನಿಯಲ್ಲಿ ಸಿಗರೇಟ್ ಅಥವಾ ಸಿಗರೇಟ್ ಬೂದಿಯನ್ನು ಬಾಲ್ಕನಿಯಲ್ಲಿ ಬೀಳಿಸುವುದು , ಕಸವನ್ನು ಬಾಲ್ಕನಿಯಲ್ಲಿ ಎಸೆಯುವುದು, ಕೊಳಕು ನೀರನ್ನು ಬಿಡುವುದು ಅಥವಾ ಪಕ್ಷಿಗಳಿಗೆ ಆಹಾರ ನೀಡುವುದು ಇತ್ಯಾದಿಯನ್ನು ಮಾಡುವುದು ಅಪರಾಧವೆಂದು ದುಬೈ ಆಡಳಿತವು ಮಾಹಿತಿಯನ್ನು ನೀಡಿದೆ.
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…
ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…