ದುಬೈ ಆಡಳಿತವು ನಗರವನ್ನು ಸ್ವಚ್ಛವಾಗಿಡಲು ಕೆಲವು ಹೊಸ ನಿಯಮವನ್ನು ಜಾರಿಗೊಳಿಸಿದೆ. ಜನರು ತಮ್ಮ ಬಾಲ್ಕನಿಯಲ್ಲಿ ಅಥವಾ ಕಿಟಕಿ ಮೇಲೆ ಬಟ್ಟೆಯನ್ನು ಒಣಗಿಸಬಾರದು ಎಂಬ ಖಡಕ್ ನಿಯಮವೊಂದಲ್ಲದೆ ಬಾಲ್ಕನಿಯಲ್ಲಿ ಪಕ್ಷಿ ಹುಳಗಳನ್ನು ಇಡಬಾರದು ಎಂದು ದುಬೈ ಮುನ್ಸಿಪಾಲಿಟಿ ಮಾಹಿತಿಯನ್ನು ನೀಡಿದೆ.
ನಿಯಮವನ್ನು ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸಲಾಗುವುದು ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಅಪರಾಧಿಗಳು 10 ಸಾವಿರದಿಂದ 30 ಸಾವಿರದವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಬಾಲ್ಕನಿಯಲ್ಲಿ ಸಿಗರೇಟ್ ಅಥವಾ ಸಿಗರೇಟ್ ಬೂದಿಯನ್ನು ಬಾಲ್ಕನಿಯಲ್ಲಿ ಬೀಳಿಸುವುದು , ಕಸವನ್ನು ಬಾಲ್ಕನಿಯಲ್ಲಿ ಎಸೆಯುವುದು, ಕೊಳಕು ನೀರನ್ನು ಬಿಡುವುದು ಅಥವಾ ಪಕ್ಷಿಗಳಿಗೆ ಆಹಾರ ನೀಡುವುದು ಇತ್ಯಾದಿಯನ್ನು ಮಾಡುವುದು ಅಪರಾಧವೆಂದು ದುಬೈ ಆಡಳಿತವು ಮಾಹಿತಿಯನ್ನು ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…