ದುಬೈ ಆಡಳಿತವು ನಗರವನ್ನು ಸ್ವಚ್ಛವಾಗಿಡಲು ಕೆಲವು ಹೊಸ ನಿಯಮವನ್ನು ಜಾರಿಗೊಳಿಸಿದೆ. ಜನರು ತಮ್ಮ ಬಾಲ್ಕನಿಯಲ್ಲಿ ಅಥವಾ ಕಿಟಕಿ ಮೇಲೆ ಬಟ್ಟೆಯನ್ನು ಒಣಗಿಸಬಾರದು ಎಂಬ ಖಡಕ್ ನಿಯಮವೊಂದಲ್ಲದೆ ಬಾಲ್ಕನಿಯಲ್ಲಿ ಪಕ್ಷಿ ಹುಳಗಳನ್ನು ಇಡಬಾರದು ಎಂದು ದುಬೈ ಮುನ್ಸಿಪಾಲಿಟಿ ಮಾಹಿತಿಯನ್ನು ನೀಡಿದೆ.
ನಿಯಮವನ್ನು ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸಲಾಗುವುದು ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಅಪರಾಧಿಗಳು 10 ಸಾವಿರದಿಂದ 30 ಸಾವಿರದವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಬಾಲ್ಕನಿಯಲ್ಲಿ ಸಿಗರೇಟ್ ಅಥವಾ ಸಿಗರೇಟ್ ಬೂದಿಯನ್ನು ಬಾಲ್ಕನಿಯಲ್ಲಿ ಬೀಳಿಸುವುದು , ಕಸವನ್ನು ಬಾಲ್ಕನಿಯಲ್ಲಿ ಎಸೆಯುವುದು, ಕೊಳಕು ನೀರನ್ನು ಬಿಡುವುದು ಅಥವಾ ಪಕ್ಷಿಗಳಿಗೆ ಆಹಾರ ನೀಡುವುದು ಇತ್ಯಾದಿಯನ್ನು ಮಾಡುವುದು ಅಪರಾಧವೆಂದು ದುಬೈ ಆಡಳಿತವು ಮಾಹಿತಿಯನ್ನು ನೀಡಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…